ಜೇವರ್ಗಿ: ಬುಧವಾರ ದವನದ ಹುಣ್ಣಿಮೆಯಂದು ವಿಶ್ವದ ಮೊದಲ ಕವಯತ್ರಿ, ವೀರ ವೈರಾಗ್ಯನಿಧಿ ಅಕ್ಕಮಹಾದೇವಿ ತಾಯಿಯವರ ಜಯಂತ್ಯುತ್ಸವ ಬಸವ ಕೇಂದ್ರದಲ್ಲಿ
ಸರಳವಾಗಿ ಆಚರಿಸಲಾಯಿತು.
ಈ ವೇಳೆಯಲ್ಲಿ ಮಹಿಳಾ ಘಟಕದ ಗೌರವಾಧ್ಯಕ್ಷ ರಾದ ಮಹಾನಂದ ಷ, ಹಿರೆಗೌಡ, ಅದ್ಯಕ್ಷರಾದ ರಾಜೇಶ್ವರಿ, ವಿಜಯಕುಮಾರ ಪಾಟೀಲ ಸೇಡಂ, ಸದಸ್ಯರಾದ ಮಾಣಿಕಮ್ಮ ಕಲ್ಲಾ, ನಾಗಮ್ಮ ಬಿಳವಾರ, ಗಂಗಮ್ಮಾಯಿ ಹಿಪ್ಪರಗಿ, ಬಸಮ್ಮ ಬಿರೆದಾರ, ಬಾಗ್ಯಜೋತಿ ಪಾಟೀಲ, ಲಕ್ಷ್ಮೀ ಬಂಟನೂರ, ಜೋತಿ ವಾರದ, ಗೀತಾ ಹಿರೆಗೌಡ, ಶಿವಲೀಲಾ ಹಿರೆಗೌಡ ಇದ್ದರು.
ಈ ಸಂದರ್ಭದಲ್ಲಿ ಅಕ್ಕಾ ಮಹಾದೇವಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸುವ ಮೂಲಕ ಮತ್ತು ಅಕ್ಕನ ವಚನಗಳನ್ನು, ಯೋಗಾಂಗ ತ್ರಿವಿಧಿಗಳನ್ನು ಪಠಿಸುವ ಮೂಲಕ ಅರ್ಥ ಪೂರ್ಣವಾಗಿ ಆಚರಿಸಿದರು.
ದೇಶಕ್ಕೆ ಬಂದ ಕರೂನ ಗಂಡಂತರದ ಹೆಮ್ಮಾರಿಯಿಂದ ದೇಶವನ್ನು ಪಾರು ಮಾಡಲು ದೇವರಲ್ಲಿ ಎಲ್ಲರೂ ಪ್ರಾರ್ಥಿಸಿದರು .
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…
ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…
ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…
ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…
ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …
ಕಲಬುರಗಿ: ಸಹಕಾರಿ ಕ್ಷೇತ್ರದ ಇಲ್ಲಿನ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ (ಟಿಎಪಿಸಿಎಂ) ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಜಗದೀಶ ಪಾಟೀಲ್…