ಜೇವರ್ಗಿ: ಸರಳ ರೀತಿಯಲ್ಲಿ ಅಕ್ಕ ಮಹಾದೇವಿ ಜಯಂತಿ ಆಚರಣೆ

ಜೇವರ್ಗಿ: ಬುಧವಾರ ದವನದ ಹುಣ್ಣಿಮೆಯಂದು ವಿಶ್ವದ ಮೊದಲ ಕವಯತ್ರಿ, ವೀರ ವೈರಾಗ್ಯನಿಧಿ ಅಕ್ಕಮಹಾದೇವಿ ತಾಯಿಯವರ ಜಯಂತ್ಯುತ್ಸವ ಬಸವ ಕೇಂದ್ರದಲ್ಲಿ
ಸರಳವಾಗಿ ಆಚರಿಸಲಾಯಿತು.

ಈ ವೇಳೆಯಲ್ಲಿ ಮಹಿಳಾ ಘಟಕದ ಗೌರವಾಧ್ಯಕ್ಷ ರಾದ  ಮಹಾನಂದ ಷ, ಹಿರೆಗೌಡ, ಅದ್ಯಕ್ಷರಾದ ರಾಜೇಶ್ವರಿ, ವಿಜಯಕುಮಾರ ಪಾಟೀಲ ಸೇಡಂ, ಸದಸ್ಯರಾದ ಮಾಣಿಕಮ್ಮ ಕಲ್ಲಾ, ನಾಗಮ್ಮ ಬಿಳವಾರ, ಗಂಗಮ್ಮಾಯಿ ಹಿಪ್ಪರಗಿ, ಬಸಮ್ಮ ಬಿರೆದಾರ, ಬಾಗ್ಯಜೋತಿ ಪಾಟೀಲ, ಲಕ್ಷ್ಮೀ ಬಂಟನೂರ, ಜೋತಿ ವಾರದ,  ಗೀತಾ ಹಿರೆಗೌಡ, ಶಿವಲೀಲಾ ಹಿರೆಗೌಡ ಇದ್ದರು.

ಈ ಸಂದರ್ಭದಲ್ಲಿ ಅಕ್ಕಾ ಮಹಾದೇವಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸುವ ಮೂಲಕ ಮತ್ತು ಅಕ್ಕನ ವಚನಗಳನ್ನು, ಯೋಗಾಂಗ ತ್ರಿವಿಧಿಗಳನ್ನು ಪಠಿಸುವ ಮೂಲಕ ಅರ್ಥ ಪೂರ್ಣವಾಗಿ ಆಚರಿಸಿದರು.

ದೇಶಕ್ಕೆ ಬಂದ ಕರೂನ ಗಂಡಂತರದ ಹೆಮ್ಮಾರಿಯಿಂದ ದೇಶವನ್ನು ಪಾರು ಮಾಡಲು ದೇವರಲ್ಲಿ ಎಲ್ಲರೂ ಪ್ರಾರ್ಥಿಸಿದರು .

emedialine

Recent Posts

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…

4 hours ago

ಭ್ರಷ್ಟಾಚಾರ ರಹಿತ ವಿವಿಗೆ ಆದ್ಯತೆ: ರಾಘವೇಂದ್ರ ಭೈರಪ್ಪ

ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…

4 hours ago

ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…

4 hours ago

ಸಚಿವ ಸಂಪುಟ ಸಭೆಯಲ್ಲಿ ವಿವಿಧ ಬೇಡಿಕೆ ಈಡೇರಿಕ್ಕೆಗೆ ಆಗ್ರಹ

ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…

4 hours ago

ಸೇಡಂ: ನೀರಿನಲ್ಲಿ ಮುಳುಗಿ ಮೃತ ಕುಟುಂಬಕ್ಕೆ ಸರ್ಕಾರದಿಂದ 3 ಎಕ್ಕರೆ ಜಮೀನು ನೀಡಿ

ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ  ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …

5 hours ago

ಟಿಎಪಿಸಿಎಂ ಅಧ್ಯಕ್ಷರಾಗಿ ಪಾಟೀಲ್ ಅವಿರೋಧ ಆಯ್ಕೆ

ಕಲಬುರಗಿ: ಸಹಕಾರಿ ಕ್ಷೇತ್ರದ ಇಲ್ಲಿನ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ (ಟಿಎಪಿಸಿಎಂ) ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಜಗದೀಶ ಪಾಟೀಲ್…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420