ಶಹಾಪುರ: ಕರೋನಾ ವೈರಸ್ನಿಂದ ಹಗಳಿರಳು ಸೇವೆ ಸಲ್ಲಿಸುತ್ತಿರುವ ಶಹಾಪುರ ಸುತ್ತಮುತ್ತಲಿನ ಬಡವರಿಗೆ, ನಿರ್ಗತಿಕರಿಗೆ,ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ,ಪೌರ ಕಾರ್ಮಿಕರಿಗೆ ಇಂದು ಉಪಹಾರ,ಮಾಸ್ಕ್ ಹಾಗೂ ಸ್ಯಾನಿಟೈಸರ್ ಮತ್ತು ನೀರಿನ ಬಾಟಲ್ ಬೆಸ್ಟ್ರಾನ ಕಂಪನಿಯ ಮಾಲೀಕರಾದ ರಾಜಶೇಖರ್ ಅವರು ವಿತರಿಸಿದರು.
ಈ ಮಹಾಮಾರಿ ರೋಗದಿಂದ ಸಾರ್ವಜನಿಕರಿಗೆ ಬಡವರಿಗೆ ತೀವ್ರ ತೊಂದರೆಯಾಗುತ್ತಿದೆ ಶಹಾಪುರದ ಸುತ್ತಮುತ್ತಲಿನ ದಾನಿಗಳು ದಿನನಿತ್ಯ ಈ ರೀತಿ ಉಚಿತ ಸೇವೆ ಹಮ್ಮಿಕೊಳ್ಳುತ್ತಿರುವುದು ನಿಜಕ್ಕೂ ಸಂತೋಷದ ವಿಷಯ ಅದರಂತೆ ನಾವು ಕೂಡ ನಮ್ಮ ಸೇವೆಯನ್ನು ಕೈಲಾದ ಮಟ್ಟಿಗೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಅದರಂತೆ ಮುಂದಿನ ದಿನಗಳಲ್ಲಿಯೂ ಕೂಡ ಇದೇ ರೀತಿಯಾಗಿ ಸಹಾಯ ಹಸ್ತ ಮಾಡುವವರು ಅನ್ನಸಂತರ್ಪಣೆ ಮಾಡುವವರು ಮುಂದೆ ಬಂದು ಸಮಾಜ ಸೇವೆ ಮಾಡಬೇಕೆಂದು ಹೇಳಿದರು.
ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…
ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…
ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…
ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…
ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…
ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…