ನೆಗಡಿ ಕೆಮ್ಮು ಜ್ವರದಿಂದ ಬಾಲಕಿ ಸಾವು ಗ್ರಾಮಸ್ಥರಲ್ಲಿ ಆತಂಕ

0
76

ಶಹಾಪುರ: ವಿಪರೀತ ನೆಗಡಿ ಕೆಮ್ಮು ಜ್ವರದಿಂದ ಬಳಲಿ ಬಾಲಕಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕೊಂಗಂಡಿ ಗ್ರಾಮದಲ್ಲಿ ಜರುಗಿದೆ.

ಹಂಸಲೇಖ ತಂದೆ ರಾಯಪ್ಪ ಹೊಸಮನಿ (5)ಎಂಬ ಮೃತ ಬಾಲಕಿ,ಮೃತ ಬಾಲಕಿಯ ರಕ್ತ ಮಾದರಿಯ ಪರೀಕ್ಷೆಗಾಗಿ ಕಳುಹಿಸಲಾಗಿದೆ.ಆದ್ದರಿಂದ ಗ್ರಾಮದ ಗ್ರಾಮಸ್ಥರಲ್ಲಿ ಆತಂಕದ ಛಾಯೆ ಮೂಡಿದೆ.

Contact Your\'s Advertisement; 9902492681

ಈ ಬಾಲಕಿಯ ಪೋಷಕರು ಬೆಂಗಳೂರಿನಲ್ಲಿ ಕೆಲಸದ ನಿಮಿತ್ತ ನೆಲೆಸಿದ್ದರೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ವಗ್ರಾಮಕ್ಕೆ ಆಗಮಿಸಿದರು ಆರೋಗ್ಯದ ಹಿತದೃಷ್ಟಿಯಿಂದ ಅವರನ್ನು ಭೀಮರಾಯನ ಗುಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮುಂಜಾಗೃತ ಕ್ರಮಕ್ಕಾಗಿ ಇರಿಸಲಾಗಿತ್ತು.

ಇಂದು ಚಿಕಿತ್ಸೆ ಫಲಿಸದೆ ಅತಿಯಾದ ಕೆಮ್ಮು ನೆಗಡಿ ಜ್ವರದಿಂದ ಹಬ್ಬಗಳಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here