ಕಲಬುರಗಿ: ಇಲ್ಲಿನ ನಗರದ ಹಾಗರಗಾ ರಸ್ತೆಯಲ್ಲಿರುವ ಸಪ್ನಾ ಬೇಕರಿ ಹತ್ತಿರ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಜುಜಾಟ ಕಾರ್ಯದಲ್ಲಿ ತೊಡಗಿದ್ದ 12 ಆರೋಪಿಗಳನ್ನು ಬಂದಿಸಿ ಒಂದು ಲಕ್ಷ 251 ರೂಪಾಯಿ ವಶ ಪಡಿಸಿಕೊಂಡಿರುವ ಘಟನೆ ನಿನ್ನೆ ರಾತ್ರಿ ವಿಶ್ವ ವಿದ್ಯಾಲಯದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪಿಐ ದಿಲೀಪ್ ಸಾಗರ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸ್ ಠಾಣೆಯ ಪಿ.ಎಸ್.ಐ ವಾಹೇದ್ ಅಲಿ ಕೊತ್ವಾಲ್ ಅವರ ನೇತೃತ್ವದ ತಂಡ ಶರಣಬಸಪ್ಪ, ರವೀಂದ್ರ, ಮಲ್ಲಿಕಾರ್ಜುನ್, ರಾಕೇಶ್, ಖಚಿತ ಮಾಹಿತಿ ಪಡೆದು ಜುಜು ಅಡ್ಡದ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, ಒಂದು 52 ಇಸ್ಪಿಟ್ ಎಲೆಗಳು ಮತ್ತು ಒಂದು 1 ಲಕ್ಷ 2510 ರೂಪಾಯಿ ನಗದು ವಶ ಪಡಿಸಿಕೊಂಡಿದ್ದಾರೆ.
ಶೇಕ್ ಮೈನೋದ್ದಿನ್, ಅಬ್ದುಲ್ ಅಜಿಮ್, ಮಹ್ಮದ್ ಮಸ್ತಾನ್, ಮೋಯಿಜ್ ಅಹ್ಮದ್, ಇಮ್ಮತೇಯಾಜ್, ಮಹ್ಮದ್ ಯೂಸುಫ್, ಹಫೀಜ್, ಅಬ್ದುಲ್ ಸಲೀಮ್, ಆದೀಲ ಏಕ್ಬಾಲ್, ಅಹ್ಮದ್, ಖುತ್ಬೊದ್ದೀನ್ ನಿನ್ನೆ ದಾಳಿಯಲ್ಲಿ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…