ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಸರಕಾರಿ ನೌಕರರ ದಿನದ ವೇತನ ಕಡಿತ ಗೊಳಿಸಬಾರದೆಂದು ಮನವಿ ಮೂಲಕ emedialine - April 9, 2020 0 27 ಫೇಸ್ಬುಕ್ ರಂದು ಹಂಚಿಕೊಳ್ಳಿ ಟ್ವಿಟರ್ ಟ್ವೀಟ್ ಕಲಬುರಗಿ: ರಾಜ್ಯ ಸರಕಾರ ನೌಕರರ ಒಂದು ದಿನದ ವೇತನ ಕಡಿತ ಮಾಡಬಾರದು ಎಂದು ಕರ್ನಾಟಕ ನವನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ರವಿ ದೇಗಾಂವ ಅವರು ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.