ಸರಕಾರಿ ನೌಕರರ ದಿನದ ವೇತನ ಕಡಿತ ಗೊಳಿಸಬಾರದೆಂದು ಮನವಿ

0
27

ಕಲಬುರಗಿ: ರಾಜ್ಯ ಸರಕಾರ ನೌಕರರ ಒಂದು ದಿನದ ವೇತನ ಕಡಿತ ಮಾಡಬಾರದು ಎಂದು ಕರ್ನಾಟಕ ನವನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ರವಿ ದೇಗಾಂವ ಅವರು ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here