ಶಹಾಪುರ: ಶಹಾಪುರ ಪಟ್ಟಣದ ವಿದ್ಯಾನಗರ ಬಡಾವಣೆಯಲ್ಲಿ ಬೋರ್ವೆಲ್ ಹಾಗೂ ಕುಡಿಯುವ ನೀರಿನ ಗುಮ್ಮಿಯ ಅಳವಡಿಕೆಯ ಕಾಮಗಾರಿಯಲ್ಲಿ ಸಂಪೂರ್ಣ ಕಳಪೆಯಾಗಿದೆ ಎಂದು ನಗರಸಭೆ ಸದಸ್ಯರಾದ ಸತೀಶ ಪಂಚಭಾವಿ ಆರೋಪಿಸಿದ್ದಾರೆ.
2017 – 18 ನೇ ಸಾಲಿನ ನಗರಸಭೆಯ 14 ನೇ ಹಣಕಾಸು ಯೋಜನೆಯಡಿಯಲ್ಲಿ ವಾರ್ಡ್ ನಂಬರ್ 13 ವಿದ್ಯಾನಗರ ಬಡಾವಣೆಯಲ್ಲಿ ಕಾಮಗಾರಿಯಲ್ಲಿ ಸುಮಾರು 6 ಲಕ್ಷಕ್ಕೂ ಅಧಿಕ ಹಣವನ್ನು ಅವ್ಯವಹಾರವಾಗಿದ್ದು ಕೂಡಲೆ ತನಿಖೆ ಮಾಡಬೇಕು.ಹಾಗೆ ಕೆಲವೊಂದು ಕಾಮಗಾರಿಗಳಿಗೆ ಬಣ್ಣ ಬಳಿದು ಕೈತೊಳೆದುಕೊಂಡಿದ್ದಾರೆ.
ಉದ್ಘಾಟನೆ ಆಗುವುದಕ್ಕಿಂತ ಮೊದಲೇ ಕಾಮಗಾರಿಯ ಗುಮ್ಮಿಗಳಿಂದ ನೀರು ಸೋರುತ್ತಿದ್ದು ಕೂಡಲೇ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ನಗರಸಭೆ ಸದಸ್ಯ ಸತೀಶ್ ಪಂಚಭಾವಿ ಎಚ್ಚರಿಕೆ ನೀಡಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…