ಪೌರಕಾರ್ಮಿಕರಿಗೆ ದಿನಸಿ ವಸ್ತುಗಳ ವಿತರಣೆ

0
23

ಶಹಾಪುರ: ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕರೋನಾ ವೈರಸ್ ವಿರುದ್ಧ ಹಗಲಿರುಳು ಶ್ರಮಿಸುತ್ತಿರುವ ಶಹಾಪುರ ತಾಲ್ಲೂಕು ಪೌರ ಕಾರ್ಮಿಕರಿಗೆ ಶಹಾಪುರ ನಗರಸಭೆ ಸದಸ್ಯರಾದ ಸಿದ್ದಣ್ಣ ಸಾಹು ಆರಬೋಳ ಹಾಗೂ ಕಾಂಗ್ರೆಸ್ ಯುವ ಮುಖಂಡರಾದ ರುದ್ರಣ್ಣ ಚಟ್ರಕಿ ಇವರ ಸಂಯೋಗದಲ್ಲಿ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು.

ಪೌರ ಕಾರ್ಮಿಕರಾದ ತಾವುಗಳು ಕೂಡ ತಮ್ಮ ತಮ್ಮ ಮನೆಯಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಸಹೋದರರಿಗೆ ತಂದೆ ತಾಯಿಯರಿಗೆ ಅಕ್ಕ ತಂಗಿಯರಿಗೆ ಶುಚಿತ್ವ ಕಾಪಾಡಿಕೊಳ್ಳುವಂತೆ ಮನನ ಮಾಡಿಕೊಡುದರ ಜೊತೆಗೆ ಆರೋಗ್ಯದ ಕಡೆಗೆ ಹೆಚ್ಚು ಗಮನ ಕೊಡಬೇಕು ಎಂದು ಹೇಳಿದರು.

Contact Your\'s Advertisement; 9902492681

ಮಹಾಮಾರಿ ಕರೋನಾ ವೈರಸ್ ಗೆ ಮದ್ದಿಲ್ಲ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದೇ ಇದಕ್ಕೆ ಮುದ್ದಾಗಿದೆ ಆದ್ದರಿಂದ ಪ್ರತಿಯೊಬ್ಬರೂ ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮಗಳನ್ನು ನಾವು ನೀವೆಲ್ಲರೂ ಅನುಸರಿಸಿದಾಗ ಮಾತ್ರ ಈ ವೈರಸ್ಸನ್ನು ಹತೋಟಿಗೆ ತರುವುದಕ್ಕೆ ಸಾಧ್ಯ ಎಂದು ಹೇಳಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here