ಶರಣಬಸಪ್ಪ ಗೊಬ್ಬೂರ ನೇತೃತ್ವದಲ್ಲಿ ನಿರ್ಗತಿಕರಿಗೆ ಅನ್ನಸಂತರ್ಪಣೆ

0
61

ಕಲಬುರಗಿ: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ನಿರ್ಗತಿಕರಿಗೆ ಶ್ರೀರಾಮಸೇನಾ ಗಣಜಲಖೇಡ ಗ್ರಾಮ ಘಟಕದ ಅಧ್ಯಕ್ಷ ಶರಣಬಸಪ್ಪ ಎಂ.ಗೊಬ್ಬೂರ ನೇತೃತ್ವದಲ್ಲಿ ಅನ್ನಸಂತರ್ಪಣೆ ಮಾಡಿದರು. ಜಿಲ್ಲಾಧ್ಯಕ್ಷ ಲಕ್ಷ್ಮೀಕಾಂತ ಸ್ವಾದಿ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here