ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ: ಸಾಮೂಹಿಕ ಸಂವಿಧಾನ ವಾಚನ

0
17

ಕಲಬುರಗಿ: ಜಗತ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ 129ನೇ ಜಯಂತಿ ಅಂಗವಾಗಿ ಸಂವಿಧಾನ ಪ್ರಸ್ತಾವನೆಯ ಸಾಮೂಹಿಕ ವಾಚನ ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಈರಣ್ಣ ಝಳಕಿ, ಓಯಜ್ ಶೇಖ, ಶಿವಾನಂದ ಹೊನಗುಂಟಿ, ಅಮರ ಶಿರವಾಳ, ಕಾರ್ತಿಕ ನಾಟಿಕಾರ, ಭವಾನಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here