ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಮಹಿಳಾ ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಜರ್ ವಿತರಣೆ

0
99

ಸುರಪುರ: ನಗರದ ತಾಲೂಕು ಪಂಚಾಯತಿ ಆವರಣದಲ್ಲಿ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಮಹಿಳಾ ಕಾರ್ಮಿಕರಿಗೆ ಮಾಸ್ಕ್ ಹಾಗು ಸ್ಯಾನಿಟೈಜರ್ ವಿತರಿಸಿದರು.ಶಾಸಕ ನರಸಿಂಹ ನಾಯಕ (ರಾಜುಗೌಡ),ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ,ತಾ.ಪಂ ಇಒ ಅಂಬ್ರೇಶ,ಡಿವೈಎಸ್ಪಿ ವೆಂಕಟೇಶ ಹುಗಿಬಂಡಿ,ಪಿಐ ಎಸ್.ಎಂ.ಪಾಟೀಲ್,ಮುಖಂಡ ಭೀಮಣ್ಣ ಬೇವಿನಾಳ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here