ಶಹಾಪೂರ: ಮದುವೆ ಸಮಾರಂಭ, ಗೃಹ ಪ್ರವೇಶ ಇತರ ಸಮಾರಂಭಗಳಲ್ಲಿ ಫೋಟೋ ತೆಗೆದು ನಮ್ಮ ಬದುಕನ್ನು ಕಟ್ಟಿಕೊಳ್ಳುವ ಛಾಯಾಗ್ರಾಹಕರಿಗೆ ಸರ್ಕಾರ ಒಂದಿಷ್ಟು ಸಹಾಯ ಹಸ್ತ ಚಾಚಬೇಕೆಂದು ಶಹಾಪೂರ ಛಾಯಾಗ್ರಹಕರ ಸಂಘದ ಸಹಕಾರ್ಯದರ್ಶಿ ಭೀಮಾಶಂಕರ ನಾಯ್ಕೋಡಿ ಮನವಿ ಮಾಡಿದ್ದಾರೆ.
ಬೇಸಿಗೆ ಕಾಲ ಬಂದರೆ ಸಮಾರಂಭಗಳ ಸುಗ್ಗಿ. ಈ ಸಮಯದಲ್ಲೇ ಛಾಯಗ್ರಾಹಕರಿಗೆ ಒಂದಿಷ್ಟು ಹಣ ಗಳಿಸುವ ಸಮಯ. ಕರೊನಾ ವೈರಸ್ದಿಂದಾಗಿ ಅವಕಾಶ ಕೈ ಮೀರಿ ಹೋಗಿದೆ. ಬ್ಯಾಂಕಿನಿಂದ ಸಾಲ ಪಡೆದು ಕ್ಯಾಮರಾ, ವಿಡಿಯೋ ಕ್ಯಾಮರಾಗಳನ್ನು ತಂದಿದ್ದೆವೆ. ಆದರೆ ಕೆಲಸವಿಲ್ಲದೇ ಎಲ್ಲಿಲ್ಲದ ತೊಂದರೆ ಅನುಭವಿಸುವಂತಾಗಿದೆ.
ಕರೋನಾ ರೋಗದಿಂದ ಛಾಯಗ್ರಾಹಕರ ಬದುಕು ಮೂರಾಬಟ್ಟೆಯಾಗಿದೆ. ಆದ್ದರಿಂದ ಸರ್ಕಾರ ನಮ್ಮ ಬದುಕಿಗೆ ಭದ್ರತೆ ಒದಗಿಸಲು ಒಂದಿಷ್ಟು ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…