ಜೈಪುರ: ಬಾಲಾ ಕೋಟ್ನಲ್ಲಿ ಏರ್ಸ್ಟ್ರೈಕ್ ಹಾಗೂ ಪಾಕ್ ನೆಲದಲ್ಲೇ ಎಫ್-16 ವಿಮಾನ ಹೊಡೆದುರುಳಿಸಿ, ವೀರತ್ವ ಪ್ರದರ್ಶಿಸಿದ್ದ ವಿಂಗ್ ಕಮಾಂಡರ್ ಅಭಿನಂದನ್ ಸಾಧನೆಯನ್ನೂ ರಾಜಸ್ತಾನ ಸರಕಾರ 9ನೇ ತರಗತಿಯ ಪಠ್ಯಪುಸ್ತಕದಲ್ಲಿ ಪಾಠವಾಗಿ ಅಳವಡಿಸಿಕೊಂಡಿದೆ.
ಬಾಲಾ ಕೋಟ್ ನಲ್ಲಿ ಏರ್ಸ್ಟ್ರೈಕ್ ನಡೆಸಿ ಉಗ್ರರ ಸಂಹಾರ ಮಾಡಿದ ವಾಯುಸೇನೆಯ ಸಾಧನೆ ಮತ್ತು ಕಮಾಂಡರ್ ಅಭಿನಂದನ್ ಅವರ ಸಹಾಸದ ಕುರಿತು ಸಮಾಜ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಆದರೆ ಏರ್ಸ್ಟ್ರೈಕ್ ಹಾಗೂ ಅಭಿನಂದನ್ ಬಗ್ಗೆ ಬರೆಯಲಾಗಿರುವ ಗದ್ಯಕ್ಕೆ ಯಾವುದೇ ಹೆಡ್ಲೈನ್ ನೀಡಲಾಗಿಲ್ಲ. ಬದಲಿಗೆ ‘ರಾಷ್ಟ್ರೀಯ ಭದ್ರತೆ ಮತ್ತು ಶೌರ್ಯ ಸಂಪ್ರದಾಯ’ ಎಂಬ ಗದ್ಯಪಾಠದಲ್ಲಿ ಈ ಸಾಧನೆಗಳ ಬಗ್ಗೆ ಉಲ್ಲೇಖಿಸಲಾಗಿದೆ.
ಅಭಿನಂದನ್ ಅವರು ತಾನಿದ್ದ ವಿಮಾನಕ್ಕಿಂತ ಬಲಶಾಲಿಯಾಗಿದ್ದ ವಿಮಾನವನ್ನು ಹೊಡೆದುರುಳಿಸಿದ ಅಭಿನಂದನ್ ಶ್ರೇಷ್ಠತೆ ಪ್ರದರ್ಶಿಸಿದರು ಅಂತಾ ಪುಸ್ತಕದಲ್ಲಿ ಉಲ್ಲೇಖವಾಗಿದೆ.
ಫೆ.14ರಂದು ಉಗ್ರರು ಪುಲ್ವಾಮಾದಲ್ಲಿ ದಾಳಿ ನಡೆಸಿ 40ಕ್ಕೂ ಹೆಚ್ಚು ಯೋಧರ ಬಲಿದಾನಕ್ಕೆ ಕಾರಣವಾಗಿದ ಘಟನಾವಳಿಯ ನಂತರದ ವಿಷಯವನ್ನು ಸರಕಾರ ವಿದ್ಯಾರ್ಥಿಗಳಲ್ಲಿ ಪಠ್ಯವಾಗಿ ನೀಡಿದೆ.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…