ಕಲಬುರಗಿ: ವಿವಿ ವಸತಿ ನಿಲಯಗಳನ್ನು ಕ್ವಾರಂಟೈನ್ ಕೇಂದ್ರ ಮಾಡಿದ್ದಕ್ಕೆ ವಿರೋಧ

ಕಲಬುರಗಿ: ಕೊವಿಡ್-19 ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಸತಿ ನಿಲಯಗಳನ್ನು ತಾತ್ಕಾಲಿಕ ಕ್ವಾರಂಟೈನ್ ಸೇಂಟರ್ ಆಗಿ ಪರಿವರ್ತಿಸಿ ಡಿ.ಸಿ. ಶರತ್ ಬಿ. ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ತಕ್ಷಣವೇ ವಸತಿ ನಿಲಯಗಳನ್ನು ಜಿಲ್ಲಾ ಆರೋಗ್ಶ ಅಧಿಕಾರಿಗಳಿಗೆ ಹಸ್ತಾಂತರಿಸುವಂತೆ ಕುಲಸಚಿವರುಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ವಿದ್ಶಾರ್ಥಿಗಳ ವಿರೋಧ: ಗುಲಬರ್ಗಾ ವಿಶ್ವವಿದ್ಶಾಲಯಗಳನ್ನು ಕೊವಿಡ್-19 ಸಲುವಾಗಿ ಕ್ವಾರಂಟೈನ್ ಕೇಂದ್ರಗಳನ್ನಾಗಿ ಮಾಡಿದ್ದು ಸರಿಯಲ್ಲ. ಕೊರೊನಾ ಸಲುವಾಗಿ ಏಕಾಏಕಿ ಹಾಸ್ಟೇಲ್ ಮುಚ್ಚಿ ವಿದ್ಶಾರ್ಥಿಗಳನ್ನು ಹೊರ ಹಾಕಲಾಗಿದೆ. ವಿದ್ಶಾರ್ಥಿಗಳು ತಮ್ಮ ಮೂಲ ಶಾಲಾ ದಾಖಲೆಗಳು (ಇಲ್ಲಿಯವರೆಗೆ ಕಲಿತ ಶಾಲೆಯ ಅಂಕಪಟ್ಟಿಗಳು)ˌ ಸಂಶೋಧನೆಗಳುˌ ಸಂಗ್ರಹಯೋಗ್ಶ ಮಾಹಿತಿˌ ಪುಸ್ತಕಗಳು ಬಟ್ಟೆಗಳನ್ನು ಸಹ ಅಲ್ಲಿಯೇ ಬಿಟ್ಟು ಬಂದಿದ್ದಾರೆ.

ಜಿಲ್ಲಾಧಿಕಾರಿಗಳು ಈ ವಸತಿ ನಿಲಯಗಳನ್ನು ಹೋಂ ಕ್ವಾರಂಟೈನ್ ಕೇಂದ್ರಗಳಾಗಿ ಮಾಡಿದರೆ ವಿದ್ಶಾರ್ಥಿಗಳ ಗತಿ ಏನು? ಎಂದು ಸಂಶೋಧನಾ ವಿದ್ಶಾರ್ಥಿಗಳ ಒಕ್ಕೂಟದ ಅಧ್ಶಕ್ಷ ಮಿಲಿಂದ ಸುಳ್ಳದ ಪ್ರಶ್ನಿಸಿದ್ದಾರೆ.

ಹೋಂ ಕ್ವಾರಂಟೈನ್ ಮಾಡಿದಾಗ ಕೊರೊನಾ ರೋಗಿಗಳು ಈ ವಸತಿ ನಿಲಯದಲ್ಲಿ ಕಂಡು ಬಂದರೆ ಅಂತಹ ರೂಂಗಳಲ್ಲಿ ಇರುವವರು ಯಾರು? ಮತ್ತು ಹೋಂ ಕ್ವಾರಂಟೈನ್ ಮಾಡಿದ ವಸತಿ ನಿಲಯಗಳು ನಮಗೆ ಬೇಡವೆಂದರೆ ವಿಶ್ವವಿದ್ಶಾಲಯ ಬೇರೆ ಕಟ್ಟಡ ಕಟ್ಟಲು ಸಿದ್ದವಿದೆಯೇ ಎಂದೂ ಸಹ ಪ್ರಶ್ನಿಸಿದ್ದಾರೆ.

ಅಲ್ಲದೆ ಜಿಲ್ಲಾಡಳಿತ ಕೇವಲ ವಿಶ್ವವಿದ್ಶಾಲಯವನ್ನು ಪ್ರಯೋಗ ಮಾಡಲು ಬಳಸಿಕೊಳ್ಳುತ್ತಿದೆ. ಕನ್ನಡ ಸಾಹಿತ್ಶ ಸಮ್ಮೇಳನ ಮಾಡಿದಾಗಲೂ ಸಹ ನಮ್ಮ ವಿವಿಯನ್ನು ಬಳಸಿಕೊಂಡಿದೆ. ಕಕ ಅಭಿವ್ರದ್ಧಿ ಮಂಡಳಿಯಿಂದ ವಿವಿಗೆ ನಯಾಪೈಸೆ ಅನುದಾನ ನೀಡದ ಜಿಲ್ಲಾಡಳಿತಕ್ಕೆ ತುರ್ತು ಸಂದರ್ಭಗಳಲ್ಲಿ ಮಾತ್ರ ವಿವಿ ನೆನಪಿಗೆ ಬರುತ್ತಿದೆ ಎಂದು ಅತಿಥಿ ಉಪನ್ಶಾಸಕರ ಸಂಘದ ಗೌರವಾಧ್ಶಕ್ಷ ಡಾ.ಪ್ರಕಾಶ ಬಡಿಗೇರˌ ಅಧ್ಶಕ್ಷ ಡಾ.ಅರುಣಕುಮಾರ ಕುರ್ನೆ ಅಸಮಾಧಾನ ವ್ಶಕ್ತಪಡಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420