ಕಲಬುರಗಿ: ನಗರದ ಆದರ್ಶ ಕಾಲೋನಿ, ಬಡೆಪೂರ , ಬಸವೇಶ್ವರ ಕಾಲೋನಿ ಹಾಗೂ ಶಿವ ಮಂದಿರ ಬಡಾವಣೆಗಳಲ್ಲಿ ಪ್ರತಿ ದಿನ ಬೆಳಿಗ್ಗೆಯಿಂದ ಮಧ್ಯಾಹ್ನ ವರೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಮನೆ ಮನೆಗೆ ತೆರಳಿ ಸರ್ವೆ ಕಾರ್ಯಾ ನಡೆಸಿದ್ದರು.
ಪ್ರತಿ ಸಿಬ್ಬಂದಿಗೆ 50 ಮನೆಯಂತೆ ಸಮೀಕ್ಷೆ ನಡೆಸಲಾಗುತ್ತಿದ್ದು, ಮನೆಯಿಂದ ಹೊರಗಡೆ ಹೊಗಬಾರದು ಮನೆಯಲ್ಲಿ ಇರಬೇಕೆಂದು ತಿಳಿಸಿ, ಊರಿನಿಂದ ಬಂದವರಿಗೆ ಅವಕಾಶ ಕೊಡಬರದು, ಯಾರಾದರು ಬೇರೆ ಊರಿನಿಂದ ಮನೆಗೆ ಬಂದಲ್ಲಿ ನಮ್ಮ ಗಮನಕ್ಕೆ ತನ್ನಿ ಎಂದು ತಾಕೀತು ಮಾಡಿದರು.
ಹಿರಿಯರು- ವೃದ್ದರು , ಮಕ್ಕಳು ಮನೆಯಿಂದ ಹೊರ ಬರದಂತೆ , ಸೊಷೀಲ್ ಡಿಸ್ಟೇನ್ಸ್, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ವೇಳೆಯಲ್ಲಿ ಹಿರಿಯ ಆರೋಗ್ಯ ಮೇಲ್ವಿಚಾರಕ ಯಶವಂತ ಪಾಟೀಲ್, ಡಿ ಟಿ ಸಿ ಜಿಲ್ಲಾ ಮೇಲ್ವಿಚಾರಕ ಮಂಜುನಾಥ ಕಂಬಾಳಿಮಠ, ಭೀಮಣ್ಣ ಮಲಗತ್ತಿ, ಮಲ್ಲಣ್ಣ ಮಾಲಿಪಾಟೀಲ್, ಶಿವು ಪಾಟೀಲ್, ಅರ್ ಬಿ ಎಸ್ ಕೆ, ಸ್ಟಾಪ್ ನರ್ಸ್ ಗಳಾದ ರೇಖಾ ಅಂಕಲಗಿ, ಮೇರಿ ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…