ಯಾದಗಿರಿ: ಶ್ರೀ ರುದ್ರಲಿಂಗೇಶ್ವರರ ಜಾತ್ರಾ ಮಹೋತ್ಸವ ರದ್ದು

0
84

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಗುರಸಣಗಿ ಹತ್ತಿರದ ಶ್ರೀರಂಗಪುರ ಶ್ರೀ ಸದ್ಗುರು ಕೂಡಲೂರು ಬಸವಲಿಂಗೇಶ್ವರರ ಶಿಷ್ಯರಾದ ಕಲಿಯುಗದ ಕಡೆ ಶರಣ ಸದ್ಗುರು ಶ್ರೀ ರುದ್ರಲಿಂಗೇಶ್ವರರ ಜಾತ್ರಾ ಮಹೋತ್ಸವ ರದ್ದು ಮಹೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಮಠದ ಸಮಿತಿ ತಿಳಿಸಿದೆ.

ಏಪ್ರಿಲ್ 21ರಂದು ಮಂಗಳವಾರ ರಥೋತ್ಸವ ಮಾಡಲು ನಿರ್ಧರಿಸಲಾಗಿತ್ತು ಆದರೆ  ದೇಶದಲ್ಲಿ ಕೊರನಾ ವೈರಸ್ ಹೆಚ್ಚಾಗಿ ಹರಡುತ್ತಿರುವುದು ರಿಂದ ಸಾಮಾಜಿಕ ಅಂತರವನ್ನು ಸಾರ್ವಜನಿಕರು ಕಾಯ್ದುಕೊಳ್ಳುವುದು ಅನಿವಾರ್ಯವಾಗಿರುವುದರಿಂದ ಸರ್ಕಾರದ ಆದೇಶದ ಮೇರೆಗೆ ಜಾತ್ರಾ ಮಹೋತ್ಸವವನ್ನು ರದ್ದುಪಡಿಸಲಾಗಿದೆ ಪತ್ರಿಕಾ ಪ್ರಕಟಣೆ ಹೊರಡಿಸಿ ತಿಳಿಸಿದೆ.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here