ಬಿಸಿ ಬಿಸಿ ಸುದ್ದಿ

ಕಲಬುರಗಿಯಲ್ಲಿ ಮತ್ತೆ ಐವರಿಗೆ ಸೋಂಕು ದೃಢ: ಪೀಡಿತರ ಸಂಖ್ಯೆ 27ಕ್ಕೆ

ಕಲಬುರಗಿ: ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನದಲ್ಲಿ ಐವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಪೀಡಿತರ ಸಂಖ್ಯೆ 27ಕ್ಕೆ ತಲುಪಿದ್ದು, ಮೂವರು ಸಾವನಪ್ಪಿದ್ದಾರೆ.

ಐವರಿಗೆ ಸೋಂಕು ಪತ್ತೆಯಾಗಿದ್ದು, ಓರ್ವ ಮಹಿಳೆಯಾಗಿದ್ದಾರೆ. ಸುಲ್ತಾನ್ ಸಿಲ್ಕ್ ಹೌಸ್ ರೋಗಿ ಸಂಖ್ಯೆ P205 ಸಂಪರ್ಕದಿಂದ 19 ಮತ್ತು 13 ವರ್ಷದ ಯುವಕರಿಗೆ ಸೇರಿ 30 ವರ್ಷದ ಮಹಿಳೆಗೆ ತಗುಲಿದೆ. ಅದೇ ರೀತಿ ಕಲಬುರಗಿಯ ಇನ್ನೊಂದು ರೋಗಿ ಸಂಖ್ಯೆ P175 ಸಂಪರ್ಕದಿಂದ 17 ವರ್ಷದ ಯುವಕನಿಗೆ ಹರಡಿದೆ. P177 ರೋಗಿಯ ಸಂಪರ್ಕದಿಂದ 50 ವರ್ಷದ ವ್ಯಕ್ತಿಗೆ ತಗಲಿರುವುದಾಗಿ ಖಚಿತ ಪಟ್ಟಿದೆ.

ಸದ್ಯ ಪೀಡಿತರ ಮನೆಗಳ ಸುತ್ತಮುತ್ತ ನಿವಾಸಿಗಳಿಗೆ ಏಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ಜಿಲ್ಲಾಡಳಿತ ಸೋಂಕು ಪೀಡಿತರ ಸಂಪರ್ಕ ಹೊಂದಿದ ವ್ಯಕ್ತಿಗಳ ಮಾಹಿತಿ ಕಲೆ ಹಾಕುತ್ತಿದೆ.

ಪೀಡಿತರನ್ನು ಕಲಬುರಗಿಯ ಇ.ಎಸ್.ಐ.ಸಿ ಐಸೋಲೇಷನ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಒಂದೇ ದಿನದಲ್ಲಿ ಐವರು ಪೀಡಿತರ ಸಂಖ್ಯೆ ಪತ್ತೆಯಾಗಿದ್ದು, ಜಿಲ್ಲೆಯನ್ನು ಬೆಚ್ಚಿ ಬಿಳಿಸಿದೆ. ಆತಂಕಕ್ಕೆ ಎಡೆಮಾಡಿದೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

18 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

21 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

23 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago