ಕಲಬುರಗಿ: ಇಡೀ ದೇಶದಲ್ಲಿ ಕೊರೊನಾ ವ್ಯೆರಸ್ ತಗುಲಿ ಸಾವನ್ನಪ್ಪಿದ ಮೊದಲನೇಯ ವ್ಯಕ್ತಿ ಕಲಬುರಗಿ ಜಿಲ್ಲೆಯ ಯಿಂದ ಅಂದಿನಿಂದ ಇಂದಿನವರೆಗೂ ದನದಿನಕ್ಕೆ ಎರಡೂ, ಮುರು, ಐದು, ಏಳು ಹೀಗೆ ಪ್ರಕರಣದಲ್ಲಿ ಹೆಚ್ಚಾಗುತ್ತಿರುವುದರಿಂದ ಅದರಲ್ಲೂ ನಮ್ಮ ಉತ್ತರ ಮತ್ತ ಕ್ಷೇತ್ರ ದಲ್ಲೆ ಹೆಚ್ಚು ಕೊರೊನಾ ಪ್ರಕರಣಗಳು ಕಂಡು ಬರುತ್ತವೆ ಹಿಗಾಗಿ ಬಯದ ಭಯಾನಕ ವಾತಾವರಣ ನಿರ್ಮಾಣ ವಾಗುತ್ತಿದೆ ಎಂದು ವಿದ್ಯಾನಗರ ವೇಲಫೇರ ಸೊಸೈಟಿ ಕಾರ್ಯದರ್ಶಿ ನ್ಯಾಯವಾದಿ ಶಿವರಾಜ ಅಂಡಗಿ ಆತಂಕ ವ್ಯಕ್ತಿಪಡಿಸಿದ್ದಾರೆ.
ಮತಕ್ಷೇತ್ರದ ಮುಂಜಾನೆ ತರಕಾರಿ ಮಾರುವುದನ್ನು ನಿಲ್ಲಿಸಿದ್ದಾರೆ, ಕಡು ಬಿಸಿಲಿನಲ್ಲಿ ತರಕಾರಿ ಬಾಡಿ ಹೋಗಿರುತ್ತದೆ, ಪೊಲೀಸ್ ಅಧಿಕಾರಿಗಳು ಬೆನ್ನು ಹತ್ತುತ್ತಿದ್ದಾರೆ ಎಂದು ಸೇಡಂ ಮುಖ್ಯ ರಸ್ತೆಯ ಸಾವಿರಾರು ವಾಹನಗಳು, ಮುಖ್ಯ ದ್ವಾರ ಬಂದ್ ಮಾಡಿರುವುದನ್ನು ಪೊಲೀಸ್ ಇಲಾಖೆ ಅಧಿಕಾರಿಗಳೆ ತೆರವುಗೊಳಿಸಿದ್ದಾರೆ. ತಾವು ಕೂಡ ಫೋನ್ ಇನ್ ಕಾರ್ಯಕ್ರಮದಲ್ಲಾದರೂ ಜನರ ಸಮಸ್ಯೆಗೆ ಸ್ಪಂದಿಸಿ ಎಂದು ಎಂದು ಮನವಿ ಮಾಡಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…