ಸಂಸದ ಜಾಧವ್, ಶಾಸಕ ಪಾಟೀಲ್ ಅವರಿಂದ ಆಹಾರ ಸಮಾಗ್ರಿಗಳ ಕಿಟ್‌ ವಿರಣೆ

0
42

ಕಲಬುರಗಿ: ತಾರಪೈಲ್ ಬಡಾವಣೆಯಲ್ಲಿ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಲಿ.ಚಂದ್ರಶೇಖರ ಪಾಟೀಲ್ ರೇವೂರ ಅಭಿಮಾನಿಗಳ ಬಳಗದಿಂದ ಬಡ ಕೂಲಿ ಕಾರ್ಮಿಕರಿಗೆ ಆಹಾರ ಸಮಾಗ್ರಿಗಳ ಕಿಟ್‌ಅನ್ನು ಸಂಸದ ಡಾ.ಉಮೇಶ ಜಾಧವ ಹಾಗೂ ದತ್ತಾತ್ರೇಯ ಪಾಟೀಲ್ ರೇವೂರ ವಿತರಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here