ಚಂದು ಪಾಟೀಲ್ ನೇತೃತ್ವದಲ್ಲಿ ಸಚಿವ ಗೋವಿಂದ ಎಂ.ಕಾರಜೋಳ ಅವರಿಂದ ಕಾರ್ಮಿಕರಿಗೆ ಆಹಾರ ಕಿಟ್‌ ವಿತರಣೆ

0
28

ಕಲಬುರಗಿ: ವಾರ್ಡ.ನಂ.1ರ ರಾಮನಗರ ಬಡಾವಣೆಯಲ್ಲಿ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮುಖಂಡ ಚಂದು ಪಾಟೀಲ್ ನೇತೃತ್ವದಲ್ಲಿ ಬಡ ಕೂಲಿ ಕಾರ್ಮಿಕರಿಗೆ ಆಹಾರ ಸಮಾಗ್ರಿಗಳ ಕಿಟ್‌ಅನ್ನು ಉಪಮುಖ್ಯಮಂತ್ರಿ, ಲೋಕೋಪಯೋಗಿ, ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ.ಕಾರಜೋಳ ಅವರು ವಿತರಿಸಿದರು. ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್, ಸಿದ್ದಾಜಿ ಪಾಟೀಲ್, ಶಿವರಾಜ ಪಾಟೀಲ್ ರದ್ದೆವಾಡಗಿ, ಉಮೇಶ ಪಾಟೀಲ್, ಸಂಗು ಮನ್ನಳ್ಳಿ, ನರೇಂದ್ರ ಕಾಂಬಳೆ, ಅಶೋಕ ಇಂಗೋಳೆ ಇದ್ದರು.

 

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here