ಲಿ.ಚಂದ್ರಶೇಖರ ಪಾಟೀಲ್ ರೇವೂರ ಅಭಿಮಾನಿಗಳ ಬಳಗದಿಂದ ಕಾರ್ಮಿಕರಿಗೆ ಆಹಾರ ಕಿಟ್‌ ಹಂಚಿಕೆ

0
30

ಕಲಬುರಗಿ: ರಾಜಾಪೂರ ಬಡಾವಣೆಯಲ್ಲಿ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಲಿ.ಚಂದ್ರಶೇಖರ ಪಾಟೀಲ್ ರೇವೂರ ಅಭಿಮಾನಿಗಳ ಬಳಗದಿಂದ ಬಡ ಕೂಲಿ ಕಾರ್ಮಿಕರಿಗೆ ಆಹಾರ ಸಮಾಗ್ರಿಗಳ ಕಿಟ್‌ಅನ್ನು ಉಪಮುಖ್ಯಮಂತ್ರಿ, ಲೋಕೋಪಯೋಗಿ, ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ.ಕಾರಜೋಳ ಅವರು ವಿತರಿಸಿದರು.

ಸಂಸದ ಡಾ.ಉಮೇಶ ಜಾಧವ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ಬಿ.ಜಿ.ಪಾಟೀಲ್, ಡಾ.ಅವಿನಾಶ ಜಾಧವ, ಸಿದ್ದಾಜಿ ಪಾಟೀಲ್, ಶಿವರಾಜ ಪಾಟೀಲ್ ರದ್ದೆವಾಡಗಿ, ಅಪ್ಪು ಕಣಕಿ, ಮಹಾದೇವ ಬೆಳಮಗಿ, ವೀರಣ್ಣ ಹೋನ್ನಳ್ಳಿ, ಉದಯ ರೇಶ್ಮಿ ಇದ್ದರು.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here