ಲಾಕ್ ಡೌನ್ ಹಿನ್ನೆಲೆ: ಚಿತ್ತಾಪುರನಲ್ಲಿ ಬಸವ ಜಯಂತಿ ಸರಳ ಆಚರಣೆ

0
58

ಚಿತ್ತಾಪುರ: ಕೊರೊನ್ ವೈರಸ್, ಲಾಕ್ ಡೌನ್ ಹಿನ್ನೆಲೆಯಲ್ಲಿ ಈ ಬಾರಿಯ ಬಸವ ಜಯಂತಿಯನ್ನು ಏ,26ರಂದು ಸರಳವಾಗಿ ಆಚರಿಸಲಾಗುವುದು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಹಿರಿಯ ಮುಖಂಡರಾದ ಸೋಮಶೇಖರ್ ಪಾಟೀಲ್ ಪ್ರಕಟಣೆಗೆ ತಿಳಿಸಿದ್ದಾರೆ.

ಅಂದ ಪಟ್ಟಣದ ಕೆಳಗೇರಿ ಬಸವೇಶ್ವರ ದೇವಸ್ಥಾನ ಮತ್ತು ಬಸವೇಶ್ವರ ವೃತ್ತದಲ್ಲಿ, ಶ್ರೀ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಧ್ವಜಾರೋಹಣ ನೆರವೇರಿಸಿ ಸಮಸ್ತರ ಕ್ಷೇಮಕ್ಕಾಗಿ ಪ್ರಾರ್ಥಿಸುವ ಮೂಲಕ ಸರಳವಾಗಿ ಬಸವ ಜಯಂತಿ ಆಚರಿಸಲಾಗುವುದು ಎಂದು ಹೇಳಿದರು.

Contact Your\'s Advertisement; 9902492681

ಈ ವೇಳೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕ ಅಧ್ಯಕ್ಷ ನಾಗರಾಜ್ ಬಂಕಲಗಿ,ಕಾರ್ಯದರ್ಶಿ ಆನಂದ್ ಪಾಟೀಲ್, ಬಸವರಾಜ ಹೂಗಾರ್, ಅಂಬರೀಶ್ ಸುಲೆಗಾಂವ್ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here