ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಮತ್ತು ಭಾರತೀಯ ದಲಿತ ಸಾಹಿತ್ಯ ಅಕಾಡಮಿ ವತಿಯಿಂದ ಲಾಕ್ ಡೌನ್ ನಿಂದ ಬಹಳ ಸಂಕಷ್ಕಕ್ಕೆ ಸಿಲುಕಿರುವ ಟಾಕ್ಸಿ ಮತ್ತು ಉಬರ್ ವಾಹನ ಚಾಲಕರುಗಳಿಗೆ. ಇಂದು ದಿನಸಿ ಕೀಟ್ ವಿತರಿಸಲಾಯಿತ್ತು.
ಇದೇ ಸಂದರ್ಭದಲ್ಲಿ ವಾಹನಗಳ ಚಾಲಕರು ಸ್ವಾಭೀಮಾನ ದಿಂದ ಡುಡಿದು ತಮ್ಮ ಬದುಕನ್ನು ಕಟ್ಟಕೋಳುತ್ತಿದ್ದರು. ಆದರೆ ಇಂದು ಕೊರೋನ ಮಹಾಮರಿ ಯಿಂದ ಅವರ ಬದುಕು ಬಹಳ ಸಂಕಷ್ಕಕ್ಕ ಸಿಲುಕಿದೆ. ಅದ್ದರಿಂದ ಸರ್ಕಾರ ಮತ್ತು ಜಿಲ್ಲಾಡಳಿತ ಇವರುಗಳಿಗೆ ವಿಶೆಷ ಯೋಜನೆಯ ಮೂಲಕ ಆರ್ಥೀಕ ಸಾಹಯ ಮಾಡಿ ಅವರ ಬದುಕಿಗೆ ಅಸರೆಯಾಗ ಬೇಕು ಎಂದು ವೇದಿಕೆಯ ಅಧ್ಯಕ್ಷನಾದ ಕೆ. ಎಸ್. ಶಿವರಾಮು ಅದ ನಾನು ಸರ್ಕಾರ ಕ್ಕೆ ಮನವಿ ಮಾಡುತ್ತನೆ.
ದಿನಸಿ ಕೀಟ್ ವಿತರಣೆಯ ಸಂದರ್ಭದಲಿ ಯುವ ಮುಂಖಡರಾದ ಮಹೇಶ್ ಗೌಡ ,ಹರೀಶ್ ಇದ್ದರು.
ಹಟ್ಟಿ: ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಸೀತಾರಾಂ ಯೆಚೂರಿ ಅವರ ನಿಧನಕ್ಕೆ ಸಿಪಿಐ(ಎಂ) ಪಕ್ಷದ…
ಕಲಬುರಗಿ: ಇತ್ತೀಚಿನ ವರ್ಷಗಳಲ್ಲಿ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರವು ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಗಿದೆ, ವಿವಿಧ ಕೈಗಾರಿಕೆಗಳನ್ನು ಪರಿವರ್ತಿಸುತ್ತದೆ ಮತ್ತು ನಮ್ಮ ದೈನಂದಿನ…
ಕಲಬುರಗಿ : ವೈಚಾರಿಕತೆಯ ನೆಲೆಯಲ್ಲಿ ಸಾಹಿತ್ಯಕ್ಕೆ ತನ್ನದೇ ಆದ ಮೌಲ್ಯ ಮತ್ತು ಮಹತ್ವವಿದೆ. ವಿದ್ಯಾರ್ಥಿಗಳು ಕನ್ನಡ ಭಾಷಾಭಿರುಚಿ ಬೆಳೆಸಿಕೊಂಡರೆ ಸಾಹಿತ್ಯ…
ಕಲಬುರಗಿ: ಕೇಂದ್ರ ಸರಕಾರ ಜಾರಿಗೊಳ್ಳಿಸುತ್ತಿರುವ ವಕ್ಫ್ ಬಚಾವ್ ಆಂದೋಲನದ ನಿಮಿತ್ತ ಇಂದು ಹಫ್ತ್ ಗುಂಬಜ್ ದರ್ಗಾ ರಸ್ತೆಯ ನ್ಯಾಷನಲ್ ಕಾಲೇಜು…
ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…
ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…