ಸುರಪುರ: ತಾಲೂಕಿನ ಲಿಂಗದಳ್ಳಿ ಗ್ರಾಮದ ಶಾಲೆಯಲ್ಲಿ ತೆರೆಯಲಾದ ಗೃಹ ದಿಗ್ಬಂಧನದಲ್ಲಿ (ಹೋಮ್ ಕ್ವಾರಂಟೈನ್) ಇರಿಸಲಾದ ಹೊರ ರಾಜ್ಯಗಳಿಗೆ ಗುಳೆ ಹೋಗಿಬಂದ ಕೊರೊನಾ ಶಂಕಿತ 7 ಜನರಿಗೆ ತಹಸೀಲ್ದಾರ ನಿಂಗಣ್ಣ ಬಿರಾದಾರ್ ಎಲ್ಲರಿಗೂ ಹೊದಿಕೆ ಮತ್ತು ಜಮಖಾನ್ ಮತ್ತು ಬೆಡ್ಸೀಟ್ಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ಕ್ವಾರಂಟೈನ್ನಲ್ಲಿರುವ ಎಲ್ಲರಿಗೂ ಯಾವುದೇ ಕಾರಣಕ್ಕೂ ಶಾಲೆಯಿಂದ ಹೊರಗೆ ಬರಬೇಡಿ,ಏನಾದರು ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದರೆ ತಕ್ಷಣಕ್ಕೆ ವೈದ್ಯರನ್ನು ಕಾಣುವಂತೆ ತಿಳಿಸಿದರು.ತಹಸೀಲ್ ಸಿರಸ್ತೆದಾರ್ ಅಶೋಕ ಸುರಪುರಕರ್,ಭೀಮು ಯಾದವ್ ಇತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…