ಕಲಬುರಗಿ: ಬಸವ ಜಯಂತಿ ಪ್ರಯುಕ್ತ ಜಿಲ್ಲಾ ವೀರಶೈವ ಲಿಂಗಾಯತ ಸರಕಾರಿ-ಅರೆಸರಕಾರಿ ನೌಕರರ ಪತ್ತಿನ ಸಹಕಾರ ಸಂಘ ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕಲ್ಯಾಣ ಸಂಘದ ವತಿಯಿಂದ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ದಿವಸಿ ಧಾನ್ಯ ವಿತರಿಸಲಾಯಿತು.
ಸಂಘದ ಅಧ್ಯಕ್ಷ ಗುರುಬಸಪ್ಪ ಪಾಟೀಲ್, ಉಪಾಧ್ಯಕ್ಷ ಶಿವಶರಣಪ್ಪ ಕೋಳ್ಳಾರ, ನಿರ್ದೇಶಕರಾದ ಶಿವಲಿಂಗಪ್ಪ ಬಂಡಕ, ಶಿವಶರಣಪ್ಪ ದೇಗಾಂವ, ಮಲ್ಲಿನಾಥ ಮಗಲಗಿ, ವಿರೇಶ ಮಾಲಿಪಾಟೀಲ್, ಮಾಜಿ ಪಾಲಿಕೆ ಸದಸ್ಯ ಶಿವಾನಂದ ಭಂಡಕ, ಸೋಮಶೇಖರ ಪಾಟೀಲ್ ಉಪಳಾವ ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…