ಬೆಂಗಳೂರು: ಇನ್ಪೋಸಿಸ್ ಫೌಂಡೇಶನ್ ವತಿಯಿಂದ ಇಂದು ಬೆಂಗಳೂರಿನ ಜಯನಗರದ ಸಾವಿರಾರು ಕುಟುಂಬಗಳಿಗೆ ಜೀವನಾವಶ್ಯಕ ವಸ್ತುಗಳನ್ನು ವಿತರಿಸಲಾಯಿತು.
ಕರೋನಾ ಕರ್ಪ್ಯೂನಿಂದ ತೊಂದರೆಗೀಡಾಗಿರುವ ಕಾರ್ಮಿಕರು, ನಿರ್ಗತಿಕರು ಹಾಗೂ ಕೊಳೆಗೇರಿ ನಿವಾಸಿಗಳು ಸೇರಿದಂತೆ ಸಂತ್ರಸ್ತರಿಗೆ ಇಂದು ಜಯನಗರದಲ್ಲಿ ಇನ್ಪೋಸಿಸ್ ಫೌಂಡೇಶನ್ ನ ರಮೇಶ್ ರೆಡ್ಡಿ ಹಾಗೂ ಅವರ ತಂಡ ಸಾವಿರಕ್ಕೂ ಹೆಚ್ಚು ಜನರಿಗೆ ಅವಶ್ಯಕ ವಸ್ತುಗಳನ್ನು ಒಳಗೊಂಡಿರುವಂತಹ ಬಾಕ್ಸನ್ನು ವಿತರಿಸಿದರು. ಬಿಪಿಎಲ್ ಕಾರ್ಡ್ ಇಲ್ಲದ ಜನರಿಗೆ ಈ ಕಿಟ್ ಗಳನ್ನು ವಿತರಿಸಿದ್ದು ವಿಶೇಷವಾಗಿತ್ತು.
ಅಲ್ಲದೆ, ಮನೆ ಮನೆಗೂ ತೆರಳಿ ಜೀವನಾವಶ್ಯಕ ವಸ್ತುಗಳನ್ನು ಒಳಗೊಂಡಿರುವ ಬಾಕ್ಸ್ಗಳನ್ನೂ ವಿತರಿಸಲಾಯಿತು. ಸಾವಿರಕ್ಕೂ ಹೆಚ್ಚು ಜನರು ಈ ವಸ್ತುಗಳನ್ನು ಪಡೆದುಕೊಂಡರು. ಕರೋನಾ ಲಾಕ್ ಡೌನ್ ಪ್ರಾರಂಭದಿಂದಲೂ ಇನ್ಪೋಸಿಸ್ ಫೌಂಡೇಶನ್ ರಾಜ್ಯಾದ್ಯಂತ ಅಗತ್ಯ ಸಾಮಗ್ರಿಗಳನ್ನು ವಿತರಿಸುತ್ತಿದೆ.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…