ಕಲಬುರಗಿ: ಕೈಲಾಸ ನಗರದಲ್ಲಿ ಬಸವ ಜಯಂತಿ ಪ್ರಯುಕ್ತ ವಚನ ಪಠಣ, ಪೌರಕಾರ್ಮಿಕರಿಗೆ ಸನ್ಮಾನ, ಬಟ್ಟೆ, ಉಪಹಾರ ಹಾಗೂ ಮಾಸ್ಕ್ ವಿತರಣೆ ಮಾಡಲಾಯಿತು. ಶರಣಬಸಪ್ಪ ಭೂಸನೂರ, ರೇವಣಸಿದ್ದಯ್ಯ ಮಠ, ಪ್ರೊ. ಎಚ್.ಬಿ.ಪಾಟೀಲ, ಅಮೃತ ದೇಶೆಟ್ಟಿ, ಅಶೋಕ ಪಟ್ಟಣಶೆಟ್ಟಿ,
ಡಾ. ಶಂಭುಲಿಂಗ ವಾಣಿ, ವಿರಣ್ಣ ಜಾಲಿಹಾಳ, ಡಾ. ಸತೀಶ ಅಂಗಡಿ, ಬಸವರಾಜ ಶೇರಿಕಾರ, ಬಸವರಾಜ ಕಲ್ಯಾಣಿ, ಕೃಷ್ಣಪ್ಪ ಬೆಳಮಗಿ, ಶಿವರುದ್ರಯ್ಯ ಮಠ, ಸಾಗರ ಪಾಟೀಲ ಭಾಗವಹಿಸಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…