ಸರಳವಾಗಿ ಶಂಕರಾಚಾರ್ಯರ ಜಯಂತಿ ಆಚರಣೆ

0
23

ಸುರಪುರ: ನಗರದ ತಹಸೀಲ್ದಾರ ಕಚೇರಿಯಲ್ಲಿ ಸರಳವಾಗಿ ಶಂಕರಾಚಾರ್ಯರ ಜಯಂತಿ ಆಚರಿಸಲಾಯಿತು. ಶಂಕಾರಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಸರಳವಾಗಿ ಆಚರಿಸಿ ಸಾಮಾಜಿಕ ಅಂತರ ಕಾಯಲಾಯಿತು.

ಈ ಸಂದರ್ಭದಲ್ಲಿ ತಹಸೀಲ್ದಾರ ನಿಂಗಣ್ಣ ಬಿರಾದಾರ್, ಗ್ರೇಡ-೨ ತಹಸೀಲ್ದಾರ್ ಸೂಫಿಯಾ ಸುಲ್ತಾನ,ಸಿರಸ್ತೆದಾರ ಅಶೋಕ ಸುರಪುರಕರ್, ಕೊಂಡಲ ನಾಯಕ್, ಸೋಮನಾಥ ನಾಯಕ, ಸೋಮಶೇಖರ ಪತ್ತಾರ, ಪ್ರದೀಪ ನಾಲ್ವಡೆ, ಭೀಮು ಯಾದವ್, ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here