ಕಲಬರುಗಿ: ಮನುಕುಲಕ್ಕೆ ಪಡೆಂಭೂತವಾಗಿ ಕಾಡುತ್ತಿರುವ ಕೂರೋನಾ ವೈರಸ್ ತಡೆಗಟ್ಟುವುದು ಸೇರಿದಂತೆ ಜಿಲ್ಲೆಯ ಅನೇಕ ವಿಷಯಗಳನ್ನು ಸರ್ಮರ್ಥವಾಗಿ ನಿಭಾಯಿಸಿದ ಕಲಬರುಗಿ ಜಿಲ್ಲಾಧಿಕಾರಿ ಶರತ್ ಅವರ ಧೀಡಿರ್ ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಜನಪರ ಹೋರಾಟಗಾರ ನಾಗಲಿಂಗಯ್ಯ ಮಠಪತಿ ಖಂಡಿಸಿದ್ದಾರೆ
ಈ ಕುರಿತು ಪತ್ರಿಕಾ ಹೇಳಿಕೆಯೊಂದನ್ನು ನೀಡಿರುವ ಅವರು ಇಡೀ ದೇಶದಲ್ಲೇ ಕೂರೋನಾ ವೈರಸ್ಗೆ ಮೊದಲ ಬಲಿಯಾಗಿದ್ದು ಕಲಬರುಗಿಯಲ್ಲಿ ನಂತರ ಕಲಬರುಗಿಯಲ್ಲಿ ಕೂರೋನಾ ರಣಕಹಳೆ ಮೊಳಗಿಸಿದ್ದು ರೋಗದ ಗಂಭೀರತೆ ಅರಿತು ಶರತ್ ಅವರು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಸೇರಿದಂತೆ ಅಧಿಕಾರಿಗಳ ತಂಡ ಕಟ್ಟಿಕೊಂಡು ಹಗಲಿರುಳು ರೋಗ ಹತೋಟಿಗಾಗಿ ತರಲು ಶ್ರಮಿಸಿದ್ದಾರೆ.
ವಿಶೇಷವಾಗಿ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಹದಿನೈದು ದಿನಗಳಿಗೊಮ್ಮೆ ಬಂದು ಕೇವಲ ಸಭೆಗಳಿಗೆ ಸಿಮೀತರಾದ ಹೊತ್ತಿನಲ್ಲಿ ಜಿಲ್ಲಾಧಿಕಾರಿಗಳು ಜನಪ್ರತಿನಿಧಿಗಳನ್ನು ಅಧಿಕಾರಿಗಳನ್ನು ವಿಶ್ವಾಸಕ್ಕೆ ತಗೆದುಕೊಂಡು ಬಹು ದೊಡ್ಡ ಕೆಲಸ ಮಾಡಿದ್ದಾರೆ ಇತಂಹ ಸಮಯದಲ್ಲಿ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡುವ ಅವಶ್ಯಕತೆ ಎನು ಇತ್ತು ಎಂದು ಪ್ರಶ್ನೆಸಿರುವ ಮಠಪತಿ ವರ್ಗಾವಣೆ ಹಿಂದೆ ರಾಜಕೀಯ ಕೈವಾಡ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ ಕೂಡಲೇ ಶರತ್ ಅವರ ವರ್ಗಾವಣೆ ರದ್ದು ಗೊಳಿಸುವಂತೆ ಮುಖ್ಯಮಂತ್ರಿಗಳಲ್ಲಿ ಮಠಪತಿ ಕೋರಿದ್ದಾರೆ
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…