ಶಹಾಬಾದ: ನಗರದ ಕೊರೊನಾ ಕಂಟೋನಮೆಂಟ್ ಜೋನ್ ವ್ಯಾಪ್ತಿಯ ಹಾಗೂ ಇತರ ಪ್ರದೇಶದ ಬಡ ಕುಟುಂಬಗಳಿಗೆ ಅಗತ್ಯ ದಿನಸಿ ಕಿಟ್ ಹಾಗೂ ತರಕಾರಿಗಳನ್ನು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮುಖಂಡ ವಿಜಯಕುಮಾರ ರಾಮಕೃಷ್ಣ ವಿತರಿಸಿದರು.
ಈ ಸಂದರ್ಭದಲ್ಲಿ ನಾವು ಹಸಿವಿನಿಂದ ಪರದಾಡುವ ಬಡ ಕುಟುಂಬಗಳಿಗೆ ಆಹಾರ ಮತ್ತು ತರಕಾರಿ ನೀಡುವ ಕೆಲಸಕ್ಕೆ ಮಹತ್ವ ನೀಡುತ್ತಿದ್ದೆವೆ ಮುಖಂಡರಾದ ವಿಜಯಕುಮಾರ ರಾಮಕೃಷ್ಣ ಹೇಳಿದರು.
ಕಿಟ್ನಲ್ಲಿ ೪ ಕೆಜಿ ಗೋಧಿ ಹಿಟ್ಟು, ಎಣ್ಣೆ ಪಾಕೆಟ್, ಮೇನಸಿನ ಪುಡಿ, ಅರಿಷಿಣ ಪುಡಿ, ಸಾಸಿವೆ, ಜೀರಿಗೆ ಒಳಗೊಂಡಿದೆ.ಅಲ್ಲದೇ ಟೊಮಾಟೋ,ಈರುಳ್ಳಿ,ಬೆಂಡಿಕಾಯಿ,ಚವಳಿಕಾಯಿ,ಬದನೆಕಾಯಿ,ಹಸಿ ಮೆಣಸಿನಕಾಯಿ ನೀಡಿದರು. ಇದೇ ಸಂದರ್ಭದಲ್ಲಿ ಸುಮಾರು ೨೫೦ ಬಡ ಕುಟುಂಬಗಳಿಗೆ ಕಿಟ್ ಹಾಗೂ ತರಕಾರಿಗಳನ್ನು ವಿತರಣೆ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್, ಡಾ.ಜಹೀರ್,ಹಾಷಮ್ ಖಾನ್, ಮೃತ್ಯುಂಜಯ್ ಹಿರೇಮಠ,ವಿಶ್ವರಾಧ್ಯ ಬೀರಾಳ, ಡಾ.ಅಹ್ಮದ್ ಪಟೇಲ್, ಅನ್ವರ್ ಪಾಷಾ, ಕುಮಾರ ಚವ್ಹಾಣ, ಫಜಲ್ ಪಟೇಲ್, ಇಮ್ರಾನ್ ಸೇರಿದಂತೆ ಇತರರು ಇದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…