ಕ. ಪ್ರಾಂತ ರೈತ ಸಂಘದಿಂದ ಕಾರ್ಮಿಕರ ದಿನಾಚರಣೆ ನಿಮಿತ್ತ ಧ್ವಜಾರೋಹಣ

0
82

ಶಹಾಬಾದ: ಭಂಕೂರ ಗ್ರಾಮದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ, ಪಂಚಾಯತ್ ನೌಕರರ ಸಂಘ ಹಾಗೂ ಕಟ್ಟಡ ಕಾರ್ಮಿಕರು ಕಾರ್ಮಿಕರ ದಿನಾಚರಣೆ ನಿಮಿತ್ತ ಶುಕ್ರವಾರ ಧ್ವಜಾರೋಹಣ ಮಾಡಿದರು. ಮುಖಂಡ ಅಶೋಕ ಮ್ಯಾಗೇರಿ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here