ಸುರಪುರ ಎಐಟಿಯುಸಿ ಕಾರ್ಯಾಲಯದಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ

ಸುರಪುರ: ಇಂದು ಜಗತ್ತಿನ ಎಲ್ಲಾ ಕಾರ್ಮಿಕರು ಸಂದಿಗ್ಧ ಸ್ಥಿತಿಯಲ್ಲಿದ್ದೇವೆ,ಸರಿಯಾದ ಯೊಜನೆಗಳಿಲ್ಲದೆ ಕಾರ್ಮಿಕರ ಬದುಕು ಬೀದಗೆ ಬಿದ್ದಿದೆ.ಆದರೆ ಸರಕಾರಗಳು ಕಾರ್ಮಿಕರ ಜೀವನದ ಬಗ್ಗೆ ಕಿಂಚಿತ್ತೂ ಕಾಳಜಿ ತೋರದೆ ತಮ್ಮಿಷ್ಟದಂತೆ ಯೋಜನೆ ರೂಪಿಸಿ ಕಾರ್ಮಿಕರ ಬದುಕು ನರಕಗೊಳಿಸುತ್ತಿವೆ ಎಂದು ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ದೇವಿಂದ್ರಪ್ಪ ಪತ್ತಾರ ಬೇಸರ ವ್ಯಕ್ತಪಡಿಸಿದರು.

ನಗರದ ಗುಡಾಳಕೇರಿಯಲ್ಲಿನ ಎಐಟಿಯುಸಿ ತಾಲೂಕು ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕಾರ್ಮಿಕರ ದಿನವನ್ನು ಸರಳವಾಗಿ ಆಚರಿಸಿ,ಕಾರ್ಮಿಕರ ಬೇಡಿಕೆಗಳ ಭಿತ್ತಿ ಪತ್ರಗಳ ಪ್ರದರ್ಶನ ಮಾಡಿ ಮಾತನಾಡಿ,ಇಂದು ಕೊರೊನಾ ಕಾರ್ಮಿಕರ ಸಂಪೂರ್ಣ ಬದುಕನ್ನೆ ನಾಶ ಮಾಡಿದೆ.ದುಡಿಯಲು ಕೆಲಸವಿಲ್ಲ,ಸರಕಾರಗಳು ಕಾರ್ಮಿಕರ ಬದುಕಿಗೆ ಆಸರೆಯಾಗುತ್ತಿಲ್ಲ.ಕೇವಲ ಆಹಾರ ಧಾನ್ಯಗಳೆಂದು ಅಕ್ಕಿ ನೀಡಿದ ಮಾತ್ರಕ್ಕೆ ಜೀವನ ನಡೆಸಲಾಗದು.

ಇದರೊಂದಿಗೆ ಇನ್ನು ಅನೇಕ ಅಗತ್ಯ ವಸ್ತುಗಳ ಅವಶ್ಯಕತೆಯಿದೆ ಅವುಗಳನ್ನು ಪೂರೈಸುವಲ್ಲಿ ಸರಕಾರಗಳು ಸಂಪೂರ್ಣವಾಗಿ ಸೋತಿವೆ.ಇದರಿಂದ ಕಾರ್ಮಿಕರು ದೈನಂದಿನ ಬದುಕಿಗೆ ಕಷ್ಟಪಡುವಂತಾಗಿದೆ.ಆದ್ದರಿಂದ ಸರಕಾರ ಕೂಡಲೆ ಕಾರ್ಮಿಕರಿಗೆ ಪರಿಹಾರ ಧನವನ್ನು ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ದೇವೆಂದ್ರಪ್ಪ ನಗರಗುಂಡ,ಮಲ್ಲಯ್ಯ ವಗ್ಗಾ,ಪರಶುರಾಮ ಹುಲಕಲ್,ರಂಗನಾಥ ದೇಸಾಯಿ,ತಿಮ್ಮಯ್ಯ ತಳವಾರ್,ಯಲ್ಲಪ್ಪ ಬಡಿಗೇರ್ ಸೇರಿದಂತೆ ಅನೇಕರಿದ್ದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

47 mins ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

12 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

14 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

14 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

14 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420