ಬಿಸಿ ಬಿಸಿ ಸುದ್ದಿ

ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಅವರಿಂದ ಪೊಲೀಸ್ ಸಿಬ್ಬಂದಿಗಳಿಗೆ ಮಾಸ್ಕ್ ಹಂಚಿಕೆ

ಭಾಲ್ಕಿ: ಇಂದು ನಗರದ ಡಿ ವೈ ಎಸ್ ಪಿ ಕಚೇರಿಯಲ್ಲಿ ಮಾಜಿ ಶಾಸಕರಾದ ಪ್ರಕಾಶ್ ಖಂಡ್ರೆ ಅವರು ಭಾಲ್ಕಿ ವೃತದ ಡಿ ವೈ ಎಸ್ ಪಿ ಡಾ/ ದೇವರಾಜ ಮುಖಾಂತರ ಸನಿಟೈಸೇರ ಹಾಗೂ ಹೈ ಕ್ವಾಲಿಟಿ ಮಾಸ್ಕ್ ತಾಲೂಕಿನ ಪೊಲೀಸ್ ಸಿಬ್ಬಂದಿಗಳಿಗೆ
ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕರು ಕರೊನಾ ತಡೆಗಟ್ಟುವ  ಈ ಯುದ್ಧದಲ್ಲಿ ಪೊಲೀಸರ ಪಾತ್ರ ಬಹಳ ಮುಖ್ಯವಾಗಿದೆ. ಅವರ ಜೀವನ ಲೆಕ್ಕಿಸದೆ ಕರೊನಾ ವೈರಸ್ ತೇಡೆಗಟ್ಟಲು ಹೊರಡುತ್ತಿದ್ದಾರೆ. ಇವರ ಜೊತೆಗೆ ವೈದ್ಯರು, ನರ್ಸ್, ಆಶಾ ಕಾರ್ಯಕರ್ತರು, ಪತ್ರಕರ್ತರು ಹಗಲಿರುಳು ಶ್ರಮಿಸುತ್ತಿರುವರಿಗೆಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಈ ಲಾಕದೌನ ಹಿನ್ನಲೆಯಲ್ಲಿ ಕೂಲಿ ಕಾರ್ಮಿಕರಿಗೆ, ಬೀದಿ ವ್ಯಾಪಾರಿಗಳು, ಸವಿತಾ ಸಮಾಜ, ಸಮಗರ ಸಮಾಜ, ಟೈಲರಿಂಗ ಕಾರ್ಮಿಕರು, ಚಹಾ ಅಂಗಡಿಗಳು, ಛಾಯಾಗ್ರಾಹಕರು, ಕುಂಬಾರ ಸಮಾಜ, ರೈತರು ಹಾಗೂ ಕುಶಲ ಕಾರ್ಮಿಕರು ಹೀಗೆ ದಿನ ನಿತ್ಯ ದುಡಿದು ಜೀವನ ಸಾಗಿಸುವ ಜನರು ಸಂಕಷ್ಟದಲ್ಲಿದ್ದು ಅವರ ಸಹಾಯಕ್ಕೆ ಸರ್ಕಾರ ಸೂಕ್ತ ಪರಿಹಾರದ ವ್ಯವಸ್ಥೆ ಮಾಡಬೇಕು.
ಕರೊನಾ ವೈರಸ ತಡೆಯಬೇಕಾದರೆ ಮನೆಯಲ್ಲೇ ಉಳಿದು ಅವಶ್ಯಕತೆ ಬಿದ್ದಾಗ ಮಾತ್ರ ಹೊರಗಡೆ ಬರಬೇಕು ಸಾಮಾಜಿಕ ಅಂತರ ಕಾಯ್ದುಕೊಂಡು ಹೋಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಪುರಸಭೆ ಅಧ್ಯಕ್ಷರಾದ ಸಿದ್ರಾಮಪ್ಪ ವಂಕೆ.ಮಾಜಿ ಜಿ ಪ್0 ಸದಸ್ಯರಾದ ಯಾದವರಾವ ಕನಸೆ. ಕೈಲಾಶ ಮಿನಕೆರೆ. ಅಮರ ಜಲದೆ. ಮಹದೇವ ಪಾಟೀಲ್ ಉಪಸ್ಥಿತರಿದ್ದರು.
emedialine

Recent Posts

ಆಯುಶ್ ಡಿಗ್ಗಿಗೆ ಚಿನ್ನದ ಪದಕ

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ರುದ್ರವಾಡಿ ಗ್ರಾಮದ ಬೆಂಗಳೂರಿನ ವಿಜಯನಗರ ನಿವಾಸಿ ಆಯುಶ್ ಡಿಗ್ಗಿ ರಾಜ್ಯ ಮಟ್ಟದ ಅಥ್ಲೇಟಿಕ್ಸನಲ್ಲಿ ಚಿನ್ನದ…

3 hours ago

ಸತ್ಪುರುಷರ ಚರಿತ್ರೆಯಿಂದ ಮನದ ಮೈಲಿಗೆ ದೂರು

ಕಲಬುರಗಿ: ಶ್ರಾವಣ ಮಾಸದಲ್ಲಿ ಸತ್ಪುರುಷರ ಚರಿತ್ರೆ ಆಲಿಸುವುದರಿಂದ ಮನದ ಮೈಲಿಗೆ ದೂರವಾಗುತ್ತದೆ ಎಂದು ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ…

3 hours ago

ಬಾಯಿ ನೈರ್ಮಲ್ಯ ದಿನಾಚರಣೆ

ಕಲಬುರಗಿ: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಸ್ ನಿಜಲಿಂಗಪ್ಪ ದಂತ ಮಹಾವಿದ್ಯಾಲಯ‌ ಸಂಯುಕ್ತ ಆಶ್ರಯದಲ್ಲಿ.…

3 hours ago

ಪಿಎಸಐ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಒತ್ತಾಯ

ಸೇಡಂ: ಯಾದಗಿರ ನಗರ ಠಾಣೆ ಪಿಎಸ್ಐ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ಸಂತೋಷ ಜಾಬೀನ್ ಅವರು…

3 hours ago

ಶರಣರ ಅನುಭಾವ ಚಿಂತನೆಗಳು ಇಂದಿಗೂ ಪ್ರಸ್ತುತ : ಶಾಸಕ ಅಲ್ಲಮಪ್ರಭು ಪಾಟೀಲ್

ಕಲಬುರಗಿ: ಶರಣರಂತೆ ನೈಜತೆಯನ್ನು ಪ್ರತಿಯೋಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನೆಮ್ಮದಿ ಸಾಧ್ಯ.ಶರಣರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಶಾಸಕ ಅಲ್ಲಮಪ್ರಭು…

4 hours ago

ಸಮಾಜವಾದಿ ಕ್ರಾಂತಿಯಿಂದಲೇ ಜನಸಾಮಾನ್ಯರ ಸಮಸ್ಯೆಗಳಿಗೆ ವಿಮುಕ್ತಿ ಕಾಣಲು ಸಾಧ್ಯ

ಶಹಾಬಾದ: ಬಂಡವಾಳಶಾಹಿ ವಿರೋಧಿ ಸಮಾಜವಾದಿ ಕ್ರಾಂತಿಯಿಂದಲೇ ಮಾತ್ರ ಜನಸಾಮಾನ್ಯರ ಸಮಸ್ಯೆಗಳಿಗೆ ವಿಮುಕ್ತಿ ಕಾಣಬಹುದು ಎಂದುಎಸ್‍ಯುಸಿಐ (ಸಿ) ಪಕ್ಷದ ರಾಜ್ಯ ಸಮಿತಿಯ…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420