ಕಲಬುರಗಿ: ಕೊರೊನಾ ಮಹಾಮಾರಿ ತಡೆಗಟ್ಟಲು ಜಾರಿಗೊಳಿಸಿರುವ ಲಾಕ್ ಡೌನ್ ಮೇ. 4ರ ನಂತರ ಸಡಿಲಿಗೆ ಮಾಡಿ ವಾಣಿಜ್ಯ ವಹಿವಾಟುಗಳಿಗೆ ಸಡಿಲಿಕೆ ನೀಡಲಾಗುವುದೆಂದು ಅವರು ತಿಳಿಸಿದ್ದಾರೆ.
ಅವರು ಇಂದು ಕಲಬುರಗಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡರಯುತ್ತಿರುವ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು 4ರ ನಂತರ ಆಟೋ, ಕಾರ್ ಓಡಾಟ ಮತ್ತು ಕ್ಷೌರಿಕ ಅಂಗಡಿ ಓಪನ ಮಾಡಲು ಅವಕಾಶ ನೀಡಲಾಗುವುದೆಂದು ಅವರು ತಿಳಿಸಿದರು.
ಅದೇ ರೀತಿ ವಾಣಿಜ್ಯ ವಹಿವಾಟು ಪ್ರಾರಂಭಕ್ಕೆ ಅವಕಾಶ ವದಗಿಸುವುದ್ದಾಗಿ ಈ ಸಂದರ್ಭದಲ್ಲಿ ತಿಳಿಸಿ, ಅದೆ ರೀತಿ ಕೋರಿಯರ್, ಪೋಸ್ಟಲ್, ಕಾರ್ಖಾನೆ ಹಾಗೂ ಇನ್ನಿತರ ವಾಣಿಜ್ಯ ವಹಿವಾಟಿಗೆ ಅವಕಾಶ ಕಲ್ಪಿಸಿ ಕೊಡಬಹುದು ಎನ್ನಲಾಗುತ್ತಿದೆ. ಆದ್ರೆ ನಿರ್ಬಂಧಿತ ಪ್ರದೇಶ ಯತಾವತ್ತಾಗಿ ಮುಂದುವರೆಯಲಿದೆ ಎಂದು ಅವರು ಇದೇ ವೇಳೆ, ಸ್ಪಷ್ಟಪಡಿಸಿದ್ದಾರೆ.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…