ರಾಜ್ಯದಲ್ಲಿ ಮತ್ತೆ ಮಧ್ಯ ಮಾರಾಟಕ್ಕೆ ಮುಂದಾಗಿರುವುದು ಖಂಡನೀಯ: ಮಠಪತಿ

ಕಲಬುರಗಿ : ಕೂರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಸಮಯದಲ್ಲಿ ಮಧ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು ರಾಜ್ಯದಲ್ಲಿ ಮತ್ತೆ ಮಧ್ಯ ಮಾರಾಟಕ್ಕೆ ಮುಖ್ಯಮಂತ್ರಿಗಳು ಮುಂದಾಗಿರುವುದು ಖಂಡನೀಯವಾಗಿದ್ದು ಕೂಡಲೇ ಆದೇಶ ಹಿಂಪಡೆಯಬೇಕು ಎಂದು ಜನಪರ ಹೋರಾಟಗಾರ ನಾಗಲಿಂಗಯ್ಯ ಮಠಪತಿ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯೊಂದನ್ನು ನೀಡಿರುವ ಅವರು ಆರ್ಥಿಕ ಸಂಪನ್ಮೂಲ ಕೋಡ್ರಿಕರಣದ ಹಿನ್ನೆಲೆಯಲ್ಲಿ ಮಧ್ಯ ಮಾರಾಟಕ್ಕೆ ಅನುಮತಿ ನೀಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆಸಿರುವ ಹಣಕಾಸು ಹೊಂದಾಣಿಕೆ ಮಾಡುವುದು ಸಹ ಅತಂತ್ಯ ಮುಖ್ಯವಾಗಿದ್ದು ಪರ್ಯಾಯ ಮಾರ್ಗಗಳ ಕುರಿತು ಆಲೋಚಿಸಬೇಕು ಮತ್ತು ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು ಬಜೆಟ್ ನಲ್ಲಿ ಘೋಷಣೆ ಮಾಡಿದ ಕೆಲ ಜನಪ್ರಿಯ ಯೋಜನೆಗಳನ್ನು ಕೈ ಬಿಟ್ಟು ಜನಹಿತ ಯೋಜನೆಗಳನ್ನು ಮುಂದುವರೆಸಿ ಕೊಂಡು ಹೋಗಲಿ ಅದು ಬಿಟ್ಟು ಮಧ್ಯ ಮಾರಾಟದ ಮೂಲಕ ರಾಜ್ಯದ ಬೊಕ್ಕಸ ತೂಂಬಿಕೊಳ್ಳಲು ನಿರ್ಧರಿಸಿದ್ದು ನೋವಿನ ಸಂಗತಿಯಾಗಿದ್ದು ಮಧ್ಯವಸನಿಗಳು ಸಹ ನಿಧಾನವಾಗಿ ಹೊರ ಬರುತ್ತಿದ್ದು ಕುಟುಂಬಗಳು ನಮ್ಮೆದಿಯಿಂದ ಬದುಕುತ್ತಿವೆ ವಾಸ್ತವ ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು ಜನತೆಯ ಹಿತಕ್ಕಿಂತ ಯಾವುದು ದೊಡ್ಡದಲ್ಲ ದುಡಿಯಲು ಉದ್ಯೋಗ ಇಲ್ಲ ಕೈಯಲ್ಲಿ ಕಾಸಿಲ್ಲ ಈ ಸಂದರ್ಭದಲ್ಲಿ ಮಧ್ಯ ಮಾರಾಟ ಮಾಡಲು ಪ್ರಾರಂಭಿಸಿದರು ಕುಡುಕರು ಸರ್ಕಾರ ಕೊಟ್ಟಿರುವ ಪಡಿತರ ಧ್ಯಾನವನ್ನು ಮಾರಾಟ ಮಾಡಿ ಮಧ್ಯ ಕುಡಿಯುತ್ತಾರೆ ಇದರಿಂದ ಇಡೀ ಕುಟುಂಬ ಉಪವಾಸ ಬೀಳುವ ಪರಿಸ್ಥಿತಿ ಬರುತ್ತದೆ ಎಂದು ಮಠಪತಿ ವಿವರಿಸಿದ್ದಾರೆ.

ದೇಶದ ಅನೇಕ ರಾಜ್ಯಗಳಲ್ಲಿ ಮಧ್ಯ ನಿಷೇಧ ಇದ್ದು ಅಲ್ಲಿನ ಆರ್ಥಿಕಕೊರೋನಾತಿ ಸಹ ಉತ್ತಮವಾಗಿದ್ದು ಮಧ್ಯ ಮಾರಾಟದಿಂದಲೇ ಆದಾಯದ ನಿರೀಕ್ಷೆ ಬಿಟ್ಟು ಆಲೋಚನೆ ಮಾಡುವುದು ಒಳಿತು ಮುಖ್ಯಮಂತ್ರಿ ಯಡಿಯೂರಪ್ಪನವರು ಸಹ ಗ್ರಾಮೀಣ ಪರಿಸರದಿಂದ ಹೋರಾಟದ ಹಿನ್ನೆಲೆಯಿಂದ ಬಂದವರು ರಾಜ್ಯದಲ್ಲಿ ಮಧ್ಯ ನಿಷೇಧ ಮಾಡಲು ಕಾಲ ಪಕ್ವವಾಗಿದ್ದು ಗಟ್ಟಿ ನಿರ್ಧಾರ ಮಾಡಿ ರಾಜ್ಯದಲ್ಲಿ ಸಂಪೂರ್ಣವಾಗಿ ಮಧ್ಯ ನಿಷೇದ ಮಾಡಿ ಇತಿಹಾಸ ನಿರ್ಮಿಸಬೇಕು ರಾಜ್ಯದ ಎಲ್ಲಾ ಜನ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಬೆಂಬಲ ನೀಡುವಂತೆ ಅವರು ಕೋರಿದ್ದಾರೆ.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

14 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

14 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

14 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

15 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

15 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420