ಕಲಬುರಗಿ: ರಾಜ್ಯದಲ್ಲಿ 25 ಸಂಸದರಿದ್ದರೂ ಕೂಡಾ ಕೂಲಿ ಕಾರ್ಮಿಕರನ್ನು ಕರೆತರಲು ಶ್ರಮಿಕ್ ರೈಲು ವ್ಯವಸ್ಥೆ ಮಾಡಲಾಗಿಲ್ಲ, ಬಸ್ ಪ್ರಯಾಣ ಸೇವೆ ಕೂಡಾ ಉಚಿತವಾಗಿಲ್ಲ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಟ್ವಿಟ್ ಮಾಡುವ ಮೂಲಕ ಕುಟುಕಿದ್ದಾರೆ.
ಕೇಂದ್ರ ಹಾಗೂ ರಾಜ್ಯದಲ್ಲಿ ನಿಮ್ಮದೇ ಸರಕಾರವಿದೆ ತಾವು ಇದನ್ನು ಕೇವಲ ಟ್ವಿಟರ್ ನಲ್ಲಿ ಹೇಳಿಕೊಂಡರೆ, ನಿಮ್ಮವರೇ ನಿಮ್ಮನ್ನು ‘ ಟ್ವಿಟರ್ ಜಾಧವ್’ ಎಂದು ನಾಮಕರಣ ಮಾಡಿಬಿಡ್ತಾರೆ ” ಅವರು ವ್ಯಂಗ್ಯ ವ್ಯಕ್ತಪಡಿಸಿದ್ದಾರೆ.
ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕಂದಾಯ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ವಲಸೆ ಕಾರ್ಮಿಕರನ್ನು ತವರಿಗೆ ಕರೆತರಲು ಸರಕಾರದಿಂದ ಸೂಕ್ತ ವ್ಯವಸ್ಥೆ ಮಾಡುವಂತೆ ಕೋರಲಾಗಿದೆ ಎಂದು ಜಾಧವ್ ಅವರು ಟ್ವಿಟ್ ಮಾಡಿದ್ದಕ್ಕೆ ಟಾಂಗ್ ಕೊಟ್ಟ ಶಾಸಕರು ತಮ್ಮನ್ನು ‘ಟ್ವಿಟರ್ ಖರ್ಗೆ’ ಎಂದು ವ್ಯಂಗ್ಯವಾಡಿದ್ದಕ್ಕೆ ಅದೇ ಹೆಸರನ್ನು ಪ್ರಸ್ತಾಪಿಸಿ ಪ್ರತಿವ್ಯಂಗ್ಯವಾಡುವ ಮೂಲಕ ಜಾಧವ್ ಅವರಿಗೆ ಅವರ ಪಕ್ಷದವರೇ ಟ್ವಿಟರ್ ಜಾಧವ್ ಎಂದು ನಾಮಕರಣ ಮಾಡುತ್ತಾರೆ ಹುಷಾರ್ ಎಂದು ಕುಟುಕಿದ್ದಾರೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…