ಆಳಂದ: ಮೇ 11ರಿಂದ 15ವರೆಗೆ ಆಳಂದ ತಾಲೂಕಿನ ಹಡಲಗಿ ಗ್ರಾಮದ ಆರಾಧ್ಯ ದೇವತೆ ಎಲ್ಲಮ ದೇವಿ ಜಾತ್ರೆ ರದ್ದುಗೊಂಡಿದೆ. ಎಂದು ದೇವಸ್ಥಾನದ ಕಮಿಟಿ ತಿಳಿಸಿದೆ.
ಈ ಕುರಿತು ದೇವಸ್ಥಾನದಲ್ಲಿ ಕರೆಯಲಾದ ಸಭೆಯಲ್ಲಿ ಜಾತ್ರೆ ರದ್ದು ಪಡಡಿಸಿರುವ ಬಗ್ಗೆ ನಿರ್ಧರಿಸಲಾಯಿತು.
ನಿಂಬರ್ಗಾ ಪಿ.ಎಸ್.ಐ ಸುರೇಶ್ ಕುಮಾರ ಗ್ರಾಮದ ಮುಖಂಡರಿಗೆ ಮಾತನಾಡಿ ಕೊರೊನಾ ಹಿನ್ನೆಲೆಯಲ್ಲಿ ಯಾವುದೇ ಜಾತ್ರೆ ಮಾಡದಂತೆ ಸರಕಾ ಸೂಚನೆ ನೀಡಿದೆ. ಈ ಜಾತ್ರೆ ಯಲ್ಲಿ ಸುಮಾರು ಹತ್ತು ಸಾವಿರ ಜನ ಬೇರೆ ರಾಜ್ಯಗಳಿಂದ ಸೇರುತ್ತಾರೆ. ಸರಕಾರದ ಆದೇಶ ದಂತೆ ಜಾತ್ರೆ ರದ್ದು ಮಾಡಬೇಕು. ಗ್ರಾಮಸ್ಥರು ಮನೆಯಲ್ಲಿ ಇದ್ದು ಜಾತ್ರೆ ಆಚರಣೆ ಮಾಡಿ ಯಾರು ಜಾತ್ರೆ ಯ ನೆಪದಲ್ಲಿ ದೇವಸ್ಥಾನದ ಹತ್ತಿರ ಬರೋದು ತೆಂಗು ಒಡೆಯುದು ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುದು ಎಂದು ಎಚ್ಚರಿಕೆ ನೀಡಿದರು.
ಪಿ.ಡಿ.ಓ ಯಲಗೊಂಡ ಹಿರೆಕುರಬರ ಮಾತಾಡಿ ಸರಕಾರ ನಮ್ಮ ಆರೋಗ್ಯ ಕ್ಕಾಗಿ ಜಾತ್ರೆ ಮಾಡದಂತೆ ತಿಳಿಸಿದೆ ಸಾರ್ವಜನಿಕರು ಸಹಕಾರ ನೀಡಿ ಕಾನೂನು ಉಲ್ಲಂಘನೆ ಮಾಡಬೇಡಿ ಎಂದರು.
ಸೆಕ್ಟರ್ ಅಧಿಕಾರಿ ಗ್ರಾಮಸ್ಥರು ದೇವಸ್ಥಾನ ಕಮೀಟಿ ಸದಸ್ಯರು ಇದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…