ಕಲಬುರಗಿ: ಕನ್ನಡದ ಹಿರಿಯ ಕವಿ ನಿಸಾರ್ ಅಹ್ಮದ್ ಇನ್ನಿಲ್ಲ ಅನ್ನುವದು ಕೇಳಿ ತುಂಬಾ ಬೇಸರಾಯಿತು. ಕಳೆದ ಒಂದು ದಶಕದಿಂದ ಅವರೊಂದಿಗೆ ನನ್ನ ಒಡನಾಟವಿತ್ತು ಎಂದು ಪ್ರೊ.ಎಚ್.ಟಿ.ಪೋತೆ ಸ್ಮರಿಸಿದರು.
ಸಪ್ನ ಬಕ್ ಹೌಸನ ಕಾರ್ಯಕ್ರಮದಲ್ಲಿ ಜೊತೆಯಾಗಿದ್ದದ್ದು ಅವಿಸ್ಮರಣೀಯ, ಅವರ ಜೊತೆ ಮಾತಾಡಿದರೆ, ಅವರಂತೆ ಮಾತಾಡುವುದು ನಮಗೆ ಬರಬೇಕು ಎಂದವರಲ್ಲಿ ನಾನು ಒಬ್ಬ. ಕನ್ನಡ ಸಾಹಿತ್ಯ ಲೋಕ ಬಡವಾಯಿತು. ನವ್ಯ ಶೈಲಿಯ , ನವೋದಯದ ಆಶಯದ ದೊಡ್ಡ ಕವಿ ಅವರಾಗಿದ್ದರು ಎಂದು ಪ್ರೊ.ಪೋತೆ ಕಂಬನಿ ಮಿಡಿದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…