ಹತ್ತಿ ಖರೀದಿ ಕೇಂದ್ರಕ್ಕೆ ಸಂಸದ ರಾಜಾ ಅಮರೇಶ್ ನಾಯಕ ಭೇಟಿ

0
36

ಶಹಾಪುರ: ತಾಲೂಕಿನ ಮದ್ದರಕಿ ಹತ್ತಿರ ಇರುವ ಸರ್ಕಾರಿ ಹತ್ತಿ ಖರೀದಿ ಕೇಂದ್ರಕ್ಕೆ ರಾಯಚೂರ ಸಂಸದರಾದ ರಾಜಾ ಅಮರೇಶ್ ನಾಯಕ್ ಅವರು ಭೇಟಿ ಪರಿಶೀಲಿಸಿದರು.

ಹತ್ತಿ ಖರೀದಿಯಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಪ್ರತಿದಿನ ೨೫ ರೈತರಿಂದ ಹತ್ತಿ ಖರೀದಿ ಮಾಡಲಾಗುತ್ತದೆ ಎಂದು ಹೇಳಿದರು ಇಂಥ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತವಾಗಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಾಕೀತು ಮಾಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಶಹಾಪುರದ ಮಾಜಿ ಶಾಸಕರಾದ ಗುರು ಪಾಟೀಲ್ ಶಿರವಾಳ,ಡಾ. ಚಂದ್ರಶೇಖರ್ ಸುಬೇದಾರ್,ಬಿಜೆಪಿ ಜಿಲ್ಲಾಧ್ಯಕ್ಷ ಡಾ:ಶರಣಭೂಪಾಲರೆಡ್ಡಿ ನಾಯ್ಕಲ್, ಮಾಜಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್ ಮಾಗನೂರು,ಯುವ ಮುಖಂಡ ಗುರು ಕಾಮಾ, ರಾಜುಗೌಡ ಉಕ್ಕಿನಾಳ ಹಾಗೂ ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here