ಶಹಾಬಾದ: ಮದುವೆ ಸಮಾರಂಭ, ಗೃಹ ಪ್ರವೇಶ ಇತರ ಸಮಾರಂಭಗಳಲ್ಲಿ ಫೋಟೋ ತೆಗೆದು ನಮ್ಮ ಬದುಕನ್ನು ಕಟ್ಟಿಕೊಳ್ಳುವ ಛಾಯಾಗ್ರಾಹಕರಿಗೆ ಸರ್ಕಾರ ಒಂದಿಷ್ಟು ಸಹಾಯ ಹಸ್ತ ಚಾಚಬೇಕೆಂದು ನಗರದ ಛಾಯಾಗ್ರಹಕರ ಸಂಘದ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿ ಶರಬು ಪಟ್ಟೇದಾರ ಮನವಿ ಮಾಡಿದ್ದಾರೆ.
ಬೇಸಿಗೆ ಕಾಲ ಬಂದರೆ ಸಮಾರಂಭಗಳ ಸುಗ್ಗಿ. ಮದುವೆ ಸಮಾರಂಭಗಳ ಆರ್ಡರಗಳ ಈ ಸಮಯದಲ್ಲೇ ಛಾಯಗ್ರಾಹಕರಿಗೆ ಒಂದಿಷ್ಟು ಹಣ ಗಳಿಸುವ ಸಮಯ. ಕರೊನಾ ವೈರಸ್ದಿಂದಾಗಿ ಅವಕಾಶ ಕೈ ಮೀರಿ ಹೋಗಿದೆ. ಬ್ಯಾಂಕಿನಿಂದ ಸಾಲ ಪಡೆದು ಕ್ಯಾಮರಾ, ವಿಡಿಯೋ ಕ್ಯಾಮರಾಗಳನ್ನು ತಂದಿದ್ದೆವೆ. ಆದರೆ ಕೆಲಸವಿಲ್ಲದೇ ಎಲ್ಲಿಲ್ಲದ ತೊಂದರೆ ಅನುಭವಿಸುವಂತಾಗಿದೆ. ಕರೋನಾ ರೋಗದಿಂದ ಛಾಯಗ್ರಾಹಕರ ಬದುಕು ಮೂರಾಬಟ್ಟೆಯಾಗಿದೆ.ಆದ್ದರಿಂದ ಸರ್ಕಾರ ನಮ್ಮ ಬದುಕಿಗೆ ಭದ್ರತೆ ಒದಗಿಸಲು ಒಂದಿಷ್ಟು ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…