ಕಲಬುರಗಿ: ಕೊರೊನಾದಿಂದ ತೀವ್ರ ಸಂಕಷ್ಟಕ್ಕಿಡಾದ ನಗರದ ಕುಸನೂರು ಗ್ರಾಮದ ಬಡವರಿಗೆˌ ನಿರ್ಗತಿಕರಿಗೆ ಹಾಗೂ ಅಲ್ಪಸಂಖ್ಶಾತರ ಕುಟುಂಬಗಳಿಗೆ ಗುಲಬರ್ಗಾ ವಿಶ್ವವಿದ್ಶಾಲಯದ ಅತಿಥಿ ಉಪನ್ಶಾಸಕರ ಸಂಘದ ಅಧ್ಶಕ್ಷ ಡಾ.ಅರುಣಕುಮಾರ ಕುರನೆ ಅವರ ನೇತ್ರತ್ವದಲ್ಲಿ ಆಹಾರದ ಕಿಟ್ ಅನ್ನು ವಿತರಿಸಲಾಯಿತು.
ಸುಮಾರು 25 ಕುಟುಂಬಗಳನ್ನು ಹೊಂದಿರುವ ಕಡುಬಡವರನ್ನು ಗುರುತಿಸಿ ಅವರ ಮನೆಗೆ ಬೇಕಾದ ಅಕ್ಕಿˌ ಬೇಳೆˌ ಬೆಳ್ಳುಳ್ಳಿˌ ಎಣ್ಣೆ ಸೇರಿದಂತೆ ಇತರೆ ದಿನಸಿ ಪದಾರ್ಥಗಳನ್ನು ಹೊಂದಿರುವ ಕಿಟ್ ಅನ್ನು ವಿತರಿಸಲಾಯಿತು.
ಈ ವೇಳೆ ಆನಂದ ಬರಗಾಲಿˌ ನಾಗು ಕುಸನೂರˌ ಶಂಭುನಾಥ ನಡಗೇರಿˌ ರಮೇಶ್ ಹೂವಿನಹಳ್ಳಿ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…