ಚಿತ್ತಾಪುರ: ಸರ್ಕಾರ ಮದ್ಯ ಮಾರಾಟ ಮಾಡಲು ಸಿಎಲ್-2, ಸಿಎಲ್- 11, ಎಂಎಸ್ಐಎಲ್, ಅಂಗಡಿಗಳಿಗೆ ಅನುಮತಿ ನೀಡಿದ್ದರಿಂದ ಅಬಕಾರಿ ಉಪ ಅಧೀಕ್ಷಕ ಗ್ಲ್ಯಡ್ಸನ್ ಸಂಜಯ್ ಕುಮಾರ್ ನೇತೃತ್ವದಲ್ಲಿ ಅಬಕಾರಿ ಅಧಿಕಾರಿಗಳು ತಾಲೂಕಿನ 3 ಮದ್ಯದ ಅಂಗಡಿಗಳಲ್ಲಿನ ಕ್ಲೋಸಿಂಗ್ ಸ್ಟಾಕ್ ಮತ್ತು ಓಪನಿಂಗ್ ಸ್ಟಾಕ್ ಪರಿಶೀಲನೆ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಾಡಿ ಮತ್ತು ರಾವೂರ ಗ್ರಾಮದಲ್ಲಿ ಮದ್ಯ ನಿಷೇಧ ಮುಂದುವರೆಯಲಿದೆ ಹಾಗೂ 11 ಮದ್ಯದ ಅಂಗಡಿಗಳ ದಾಸ್ತಾನು ತಪಾಸಣೆಗೆ 2 ಅಬಕಾರಿ ತಂಡಗಳನ್ನು ರಚಿಸಲಾಗಿದೆ, ಪ್ರತಿನಿತ್ಯ ಬೆಳಗ್ಗೆ 9ರಿಂದ ಸಂಜೆ 7 ವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇದೆ, ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು ಇಲ್ಲದಿದ್ದರೆ ಮದ್ಯ ಸಿಗುವುದಿಲ್ಲ ಎಂದು ಹೇಳಿದರು.
ಈ ವೇಳೆಯಲ್ಲಿ ಅಬಕಾರಿ ನಿರೀಕ್ಷಕ ಓಂಪ್ರಕಾಶ್ ಮಠಪತಿ, ದೊಡ್ಡಪ್ಪ ಹೆಬ್ಬಾಳೆ, ಶ್ರೀದೇವಿ, ಸೇರಿದಂತೆ ಅಬಕಾರಿ ಸಿಬ್ಬಂದಿ ಗಳು ಇದ್ದರು.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…