ಮಾಸ್ಕ್ ಇಲ್ಲದೆ ಬಂದರೆ ಮದ್ಯ ಸಿಗಲ್ಲ: ಗ್ಲ್ಯಡ್ಸನ್

ಚಿತ್ತಾಪುರ: ಸರ್ಕಾರ ಮದ್ಯ ಮಾರಾಟ ಮಾಡಲು ಸಿಎಲ್-2, ಸಿಎಲ್- 11, ಎಂಎಸ್ಐಎಲ್, ಅಂಗಡಿಗಳಿಗೆ ಅನುಮತಿ ನೀಡಿದ್ದರಿಂದ ಅಬಕಾರಿ ಉಪ ಅಧೀಕ್ಷಕ ಗ್ಲ್ಯಡ್ಸನ್ ಸಂಜಯ್ ಕುಮಾರ್ ನೇತೃತ್ವದಲ್ಲಿ ಅಬಕಾರಿ ಅಧಿಕಾರಿಗಳು ತಾಲೂಕಿನ 3 ಮದ್ಯದ ಅಂಗಡಿಗಳಲ್ಲಿನ ಕ್ಲೋಸಿಂಗ್ ಸ್ಟಾಕ್ ಮತ್ತು ಓಪನಿಂಗ್ ಸ್ಟಾಕ್ ಪರಿಶೀಲನೆ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಾಡಿ ಮತ್ತು ರಾವೂರ ಗ್ರಾಮದಲ್ಲಿ ಮದ್ಯ ನಿಷೇಧ ಮುಂದುವರೆಯಲಿದೆ ಹಾಗೂ 11 ಮದ್ಯದ ಅಂಗಡಿಗಳ ದಾಸ್ತಾನು ತಪಾಸಣೆಗೆ 2 ಅಬಕಾರಿ ತಂಡಗಳನ್ನು ರಚಿಸಲಾಗಿದೆ, ಪ್ರತಿನಿತ್ಯ ಬೆಳಗ್ಗೆ 9ರಿಂದ ಸಂಜೆ 7 ವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇದೆ, ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು ಇಲ್ಲದಿದ್ದರೆ ಮದ್ಯ ಸಿಗುವುದಿಲ್ಲ ಎಂದು ಹೇಳಿದರು.

ಈ ವೇಳೆಯಲ್ಲಿ ಅಬಕಾರಿ ನಿರೀಕ್ಷಕ ಓಂಪ್ರಕಾಶ್ ಮಠಪತಿ, ದೊಡ್ಡಪ್ಪ ಹೆಬ್ಬಾಳೆ, ಶ್ರೀದೇವಿ, ಸೇರಿದಂತೆ ಅಬಕಾರಿ ಸಿಬ್ಬಂದಿ ಗಳು ಇದ್ದರು.

emedialine

Recent Posts

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

6 mins ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

10 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

15 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

19 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

24 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420