ಕಲಬುರಗಿ: ನಗರದ ಸಂಗಮೇಶ್ವರ ಕಾಲೋನಿಯ ಭಾರತ ಸೇವಾದಳ ಜಿಲ್ಲಾ ಸಮಿತಿಯ ಶಶೀಲ ಜಿ ನಮೋಶಿ ಅಧ್ಯಕ್ಷತೆಯಲ್ಲಿ ಡಾ. ನಾ.ಸು.ಹರ್ಡಿಕರ್ ಅವರ 131 ಜಯಂತ್ಯೋತ್ಸವ ಅಂಗವಾಗಿ ಕೋವೀಡ್ 19 ಹೊಡೆದೊಡಿಸುವ ಸಲುವಾಗಿ ಹಗಲಿರುಳು ಎನ್ನದೆ ಸೇವೆ ಸಲ್ಲಿಸುತ್ತಿರುವ ವೈದ್ಯಾಧಿಕಾರಿಗಳವರಿಗಳಾದ ಡಾ.ಮೂರ್ತಿ, ಡಾ. ಗುರುಪಾಟೀಲ್, ಭರತ್ ಕೋಣಿನ್, ಡಾ. ಮುರಗೇಶ್ ಪಸ್ತಾಪೂರ, ರಾಜು ಲೆಂಗಟಿ, ಡಾ.ರವಿ ಕುರಲೆ, ಡಾ. ಸುರೇಶ ಇವರುಗಳಿಗೆ ವಿಶೇವಾಗಿ ಸನ್ಮಾನಿಸಲಾಯಿತು.
ಎಮ್.ಎಸ್.ಜಗದೀಶ್, ಡಾ.ವಲಿಂಗಪ್ಪಾ ಗೌಳಿ,ರಾಜಶೇಖರ ಗೊನಾಯಕ್, ಮಂಜುನಾಥ ನಾಲವಾರಕರ್, ಲಕ್ಷ್ಮೀಕಾಂತ ರಾಕಾ, ಸಿದ್ಧಾರೊಡ್ ಸಮತಾ ಜೀವನ, ಮಹೇಶ್ ಹೂಗಾರ, ಚಂದ್ರಶೇಖರ್ ಜಮಾದಾರ ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…