ಬಿಸಿ ಬಿಸಿ ಸುದ್ದಿ

ಲಾಡ್ಜ್ ನಲ್ಲಿ ಅಧಿಕಾರಿಗಳು ಮತ್ತು ಉದ್ಯಮಿಗಳ ಜೂಜು ಪ್ರಕರಣ ಸಿಓಡಿ ತನಿಖೆಗೆ ಶಾಸಕ ಖರ್ಗೆ ಆಗ್ರಹ

ಕಲಬುರಗಿ: ನಗರದ ಪ್ರತಿಷ್ಠಿತ ಲಾಡ್ಜ್ ವೊಂದರಲ್ಲಿ ಅಧಿಕಾರಿಗಳ ಹಾಗೂ ಉದ್ಯಮಿಗಳ ಜೂಜು ಪ್ರಕರಣ ಸಿಓಡಿ ಅಥವಾ ವಿಶೇಷ ತನಿಖಾ ದಳದಿಂದ ತನಿಖೆ ನಡೆಸುವಂತೆ ಸರಕಾರಕ್ಕೆ ಶಾಸಕರಾದ ಪ್ರಿಯಾಂಕ್ ಖರ್ಗೆ ಆಗ್ರಹ.

ನಗರದ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಲಾಡ್ಜೊಂದರಲ್ಲಿ ಉನ್ನತಾಧಿಕಾರಿಗಳು ಮತ್ತು ಉದ್ಯಮಿಗಳು ಜೂಜಿನಲ್ಲಿ ತೊಡಗಿದ ಸಂದರ್ಭದಲ್ಲಿ ಪೊಲೀಸರು ರೈಡ್ ಮಾಡಿದ್ದರು. ಸ್ಥಳದಲ್ಲಿ ಸಿಕ್ಕ ರೂ 51 ಲಕ್ಷ ರೂಗಳನ್ನು ಪೊಲೀಸರು ತೆಗೆದುಕೊಂಡು ಹೋಗಿ ಎಫ್ ಐ ಆರ್ ದಾಖಲಿಸಿಲ್ಲ ಎಂದು ಪತ್ರಿಕೆಯೊಂದರಲ್ಲಿ ವರದಿಯಾಗಿತ್ತು.

ಈ ಪ್ರಕರಣದಿಂದಾಗಿ ಸರಕಾರಕ್ಕೆ ಮುಜುಗರ ಉಂಟಾಗಿದ್ದು, ಸರಕಾರ ಪ್ರಕರಣದ ಕುರಿತು ಸಿಐಡಿ ಅಥವಾ ವಿಶೇಷ ತನಿಖಾ ದಳದಿಂದ ತನಿಖೆ ನಡೆಸುವಂತೆ ಸಿಎಂ, ಗೃಹ ಸಚಿವರು ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ಬರೆದ ಪತ್ರದಲ್ಲಿ ಶಾಸಕ ಖರ್ಗೆ ಒತ್ತಾಯಿಸಿದ್ದಾರೆ.

emedialine

Recent Posts

ಹಿಂದುಳಿದ ಸಮುದಾಯಗಳ ಆಶಾಕಿರಣವಾಗಿದ್ದರು ದೇವರಾಜ ಅರಸ್

ಶಹಾಬಾದ: ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಹಿಂದುಳಿದ ಸಮುದಾಯಗಳ…

3 mins ago

ವೈದ್ಯೆಯ ಮೇಲಿನ ಅತ್ಯಾಚಾರ – ಕೊಲೆ ಖಂಡಿಸಿ ಎಐಡಿವೈಒ ಪ್ರತಿಭಟನೆ

ಶಹಾಬಾದ: ಕೊಲ್ಕತ್ತಾದ ಸರ್ಕಾರಿ ಆರ್. ಜಿ. ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈಧ್ಯೆಯ ಮೇಲಿನ ಅತ್ಯಾಚಾರ ಕೊಲೆ ಹಾಗೂ ಪ್ರತಿಭಟನಾಕಾರರ…

6 mins ago

ಆ.25 ರಂದು ಹಟಗಾರ ಸಮಾಜ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

ಕಲಬುರಗಿ: ನಗರದ ಪತ್ರಿಕಾ ಭವನದ ಸಾಂಸ್ಕøತಿಕ ಸಭಾಂಗಣದಲ್ಲಿ ಆ.25 ರಂದು ಬೆಳಗ್ಗೆ 10.30 ಗಂಟೆಗೆ ಗುಲಬರ್ಗಾ ಹಟಗಾರ ಸಮಾಜ ಅಭಿವೃದ್ಧಿ…

41 mins ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ACC ಅದಾನಿ ಫೌಂಡೇಷನ್ ಮತ್ತು NGN  ಫೌಂಡೇಷನ್ ಹಾಗೂ ಗ್ರಾಮ ಪಂಚಾಯತವತಿಯಿಂದ ನಮ್ಮ ಗ್ರಾಮದ ಸರಕಾರಿ ಹಿ. ಪ್ರಾ.…

44 mins ago

ಐ.ಟಿ.-ಟೆಲಿಫೋನ್ ಕ್ರಾಂತಿಗೆ ನಾಂದಿ ಹಾಡಿದವರು ರಾಜೀವ ಗಾಂಧಿ: ಡಿಸಿಎಂ ಡಿ.ಕೆ.ಶಿವಕುಮಾರ

ರಾಜೀವ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮಕ್ಕೆ ಚಾಲನೆ ಕಲಬುರಗಿ: ಐ.ಟಿ. ಮತ್ತು ದೂರಸಂಪರ್ಕ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ರಾಜೀವ…

60 mins ago

1,558 ಜನರಿಗೆ ಸರ್ಕಾರಿ ಸೌಲಭ್ಯ ವಿತರಿಸಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಇಲ್ಲಿನ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420