ಕಲಬುರಗಿ: ಓಂ ನಗರದ ಲುಂಬಿನಿ ಸೇವ ಸಂಸ್ಥೆ ವತಿಯಿಂದ ಕೋವಿಡ್೧೯ ಮಾರಣಾಂತಿಕ ವೈರಸ್ ತಡೆಗಟ್ಟುವ ಸಲುವಾಗಿ ಹೆಚ್ಚುವರಿ ಜಿಲ್ಲಾಧಿಕಾರಿಗಳಾದ ರಾಚಪ್ಪ ಅವರ ಮುಖಾಂತರ ಮುಖ್ಯಮಂತ್ರಿ ಪರಿಹಾರ ನಿಧಿಗೆ 11000 ರೂ.ಗಳ ಚೆಕ್ನ್ನು ನೀಡಿದರು.
ಸಂಸ್ಥೆಯ ಅಧ್ಯಕ್ಷ ವಿಜಯ್ ಎಂ. ಇಟಗಿ, ಕರ್ನಾಟಕ ಎಸ್.ಸಿ.ಎಸ್.ಟಿ ವಕೀಲರ ಸಂಘದ ಅಧ್ಯಕ್ಷ ಶಾಂತವೀರ್ ಎಂ.ಬಡಿಗೇರ, ವಕೀಲರಾದ ರಾಮಾಚಾರಿ ನವಲಿ, ಮಹಾನಗರಪಾಲಿಕೆಯ ಅಧಿಕಾರಿ ನಾಗರತ್ನ ದೇಶಮಾನೆ, ಕುಪೇಂದ್ರ ಬರಗಾಲ, ರೇವಣಸಿದ್ದ ನಿಲ್ಲಂU, ಬಸವರಾಜ ಹೊಸಮನಿ, ಹನುಮಂತ ದೊಡಮನಿ ಇದ್ದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…