ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

0
25

ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮನವರ 598ನೇ ಜಯಂತಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.

ಸಮಾಜದ ಅಧ್ಯಕ್ಷ ಶರಣಕುಮಾರ ಮೋದಿ, ಉಪಾಧ್ಯಕ್ಷೆ ಗೌರಿ ಚಿಚಕೋಟಿ, ಕಾರ್ಯದರ್ಶಿ ಶೀಲಾ ಮುತ್ತಿನ, ಯುವ ಘಟಕದ ಅಧ್ಯಕ್ಷ ಡಾ.ಶಂಭುಲಿಂಗ ಪಾಟೀಲ ಬಳಬಟ್ಟಿ, ಮಹೇಶ ರೆಡ್ಡಿ, ಶಾಂತರೆಡ್ಡಿ ಪೆಟಶೀರೂರ, ಶರಣು ಟೆಂಗಳಿ, ಮೃತ್ಯುಂಜಯ ಪಲ್ಲಾಪುರಮಠ, ಭೀಮಾಶಂಕರ ಮಿಟೇಕಾರ, ಸಂತೋಷ ಗಂಗಸಿರಿ, ರವಿ ಪಾಟೀಲ್ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here