ಕಲಬುರಗಿ: ಮಹಾನಗರ ಪಾಲಿಕೆಯ 2011-12 ರಿಂದ 2014-15ನೇ ಸಾಲಿನ ವರೆಗಿನ ಎಸ್.ಎಫ್.ಸಿ., ಪಾಲಿಕೆ ನಿಧಿ ಹಾಗೂ ಉಳಿತಾಯ ಅನುದಾನದಡಿ ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಅರ್ಹ 46 ಜನ ವಿಕಲಚೇತನರಿಗೆ ಶಾಸಕ ದತ್ತಾತ್ರೇಯ ಪಾಟೀಲ ಸಿ. ರೇವೂರ ಅವರು ತ್ರಿಚಕ್ರ ವಾಹನಗಳನ್ನು ವಿತರಿಸಿದರು.
ಮಂಗಳವಾರ ಜೇವರ್ಗಿ ರಸ್ತೆಯ ಮುಕ್ತಾ ಟಾಕೀಸ್ ಬಳಿಯ ಶ್ರೀ ವೆಂಕಟೇಶ್ವರ ಅಟೋಮೋಟಿಸ್ ಶೋರಂ ಅಂಗಡಿಯಲ್ಲಿ ವಾಹನಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತ (ಅಭಿವೃದ್ಧಿ) ಆರ್.ಪಿ. ಜಾಧವ, ಉಪ ಆಯುಕ್ತ (ಆಡಳಿತ) ಎಂ.ಡಿ. ಸಾದತ್ ಹುಸೇನ್, ಪರಿಸರ ಅಭಿಯಂತರ ಮುನಾಫ್ ಪಟೇಲ್, ಶೋರೂಂ ವ್ಯವಸ್ಥಾಪಕ ಹೃಷಿಕೇಶ ದೇಶಪಾಂಡೆ ಸೇರಿದಂತೆ ಮಹಾನಗರ ಪಾಲಿಕೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…