ಬಿಸಿ ಬಿಸಿ ಸುದ್ದಿ

ಯಾರದೋ ದುಡ್ಡು ಯಲ್ಲಮ್ಮ ಜಾತ್ರೆ ಅಂದಂಗಾತ್ರಿ

ಕಲಬುರಗಿ: ರವಿಶಂಕರ ಗುರೂಜೀ ಜ್ಞಾನ ಕ್ಷೇತ್ರದಲ್ಲಿ ರವಿಶಂಕರ ಗುರೂಜಿ ಅವರ ಭಕ್ತರು ನೀಡಿದಂತಹ ಧವಸ ಧಾನ್ಯಗಳ ಆಹಾರದ ಕೀಟ್‍ಗಳನ್ನು ಜ್ಞಾನ ಕ್ಷೇತ್ರದವರು ಜಿಲ್ಲಾಡಳಿತಕ್ಕೆ ಒಪ್ಪಿಸಲಾದ ಆಹಾರದ ಕಿಟ್‍ಗಳನ್ನು ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಹಂಚಿರುವುದಕ್ಕೆ ಖಂಡಿಸುತ್ತೇವೆ , ಕೋವಿಡ್-19ರ ಆಹಾರ ಕೀಟ್‍ಗಳನ್ನು ಸಂತ್ರಸ್ಥರಿ ಹಂಚುವುದರಲ್ಲಿಯೂ ಯಾರದೋ ದುಡ್ಡು ಯಲ್ಲಮ್ಮ ಜಾತ್ರೆ ಅಂದಂಗಾತ್ರಿ ಎಂದು ನಗೆ ಚಟಾಕಿ ಹಾರಿಸುತ್ತ ಕಲಬುರಗಿ ಮಹಾನಗರ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸೂರಜ್‍ಪ್ರಸಾದ್ ತಿವಾರಿ, ಮಹಾದೇವ ಬೆಳಮಗಿ ಇವರು ಜಂಟಿಯಾಗಿ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಶ್ರಮದ ವತಿಯಿಂದ ಜಿಲ್ಲಾಡಳಿತಕ್ಕೆ ನೀಡಲಾದ ಆಹಾರದ ಕೀಟ್‍ಗಳನ್ನು ಅಲ್ಲಮಪ್ರಭು ಪಾಟೀಲ್ ಅವರ ಕೈಗೆ ಹೇಗೆ ಹೇರಿತು ಎಂಬುವುದಕ್ಕೆ ತನಿಖೆ ಆಗಬೇಕು. ಮತ್ತು ‘ನಮ್ಮ ಕಲಬುರರ್ಗಿ’ ವ್ಯಾಟ್ಸ್‍ಪ್ ಗ್ರೂಪ್‍ನಲ್ಲಿ ಆಹಾರ ಕೀಟ್‍ಗಳನ್ನು ವಿತರಿಸುವ ಚಿತ್ರದ ಕೆಳಗೆ, ಬಡವರ ಬಂಧು ಅಲ್ಲಂಪ್ರಭು ಪಾಟೀಲ್ ಅವರ ವೈಯಕ್ತಿವಾಗಿ ಕೀಟ್‍ಗಳನ್ನು ಹಂಚುತ್ತಿದ್ದಾರೆ ಎಂದು ಹೇಳಿಕೊಂಡಿವುದನ್ನು ನಾವುಗಳು ಖಂಡಿಸುತ್ತೇವೆ ಎಂದರು.

emedialine

Recent Posts

ಭಕ್ತರು ಹೆಚ್ಚಿನ ಸಹಾಯ ಸಹಕಾರ ಮನೋಭಾವನೆ ಹೊಂದಲು ಕರೆ

ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…

1 hour ago

ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಹಕರಿಸಲು ಶಾಸಕ ಅಲ್ಲಪ್ರಭು ಪಾಟೀಲ ಸಲಹೆ

ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…

2 hours ago

ಕಲಬುರಗಿ; ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…

2 hours ago

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

3 hours ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

3 hours ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

3 hours ago